ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

Published : Apr 27, 2023, 04:25 PM ISTUpdated : Apr 27, 2023, 04:45 PM IST

ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಕೆಲ ಮತದಾರರು ಜಗದೀಶ್‌ ಶೆಟ್ಟರ್‌ಗೆ ವೋಟ್‌ ಹಾಕುತ್ತೇವೆ ಎಂದರೇ, ಇನ್ನೂ ಕೆಲವರು ನಮಗೆ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಫಲಿತಾಂಶ 13ಕ್ಕೆ ಬರಲಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವು ಮಹಾನಗರ ಪಾಲಿಕೆಯನ್ನು ಒಳಗೊಂಡಿದೆ. ಇಲ್ಲಿ 67 ವಾರ್ಡ್‌ಗಳಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಾರುಪತ್ಯವಿದೆ. ಈ ಕ್ಷೇತ್ರವೊಂದರಿಂದಲೇ ಆಯ್ಕೆಯಾದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ್‌ ಇದ್ದು, ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ, ಜೆಡಿಎಸ್‌ನಿಂದ ಸಿದ್ದಲಿಂಗೇಶ್ವರ ಗೌಡ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಮತ್ತು ಬಿಜೆಪಿ ನಡುವೆ ನೇರವಾದ ಸ್ಪರ್ಧೆ ಇದೆ. ಇಲ್ಲಿನ ಜನರು ಅಭ್ಯರ್ಥಿಗಳ ಬಗ್ಗೆ ಏನ್‌ ಹೇಳ್ತಾರೆ ಅಂತಾ ನೀವೇ ಕೇಳಿ..

ಇದನ್ನೂ ವೀಕ್ಷಿಸಿ: ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more