ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

Published : Apr 27, 2023, 04:25 PM ISTUpdated : Apr 27, 2023, 04:45 PM IST

ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಕೆಲ ಮತದಾರರು ಜಗದೀಶ್‌ ಶೆಟ್ಟರ್‌ಗೆ ವೋಟ್‌ ಹಾಕುತ್ತೇವೆ ಎಂದರೇ, ಇನ್ನೂ ಕೆಲವರು ನಮಗೆ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಫಲಿತಾಂಶ 13ಕ್ಕೆ ಬರಲಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವು ಮಹಾನಗರ ಪಾಲಿಕೆಯನ್ನು ಒಳಗೊಂಡಿದೆ. ಇಲ್ಲಿ 67 ವಾರ್ಡ್‌ಗಳಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಾರುಪತ್ಯವಿದೆ. ಈ ಕ್ಷೇತ್ರವೊಂದರಿಂದಲೇ ಆಯ್ಕೆಯಾದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ್‌ ಇದ್ದು, ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ, ಜೆಡಿಎಸ್‌ನಿಂದ ಸಿದ್ದಲಿಂಗೇಶ್ವರ ಗೌಡ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಮತ್ತು ಬಿಜೆಪಿ ನಡುವೆ ನೇರವಾದ ಸ್ಪರ್ಧೆ ಇದೆ. ಇಲ್ಲಿನ ಜನರು ಅಭ್ಯರ್ಥಿಗಳ ಬಗ್ಗೆ ಏನ್‌ ಹೇಳ್ತಾರೆ ಅಂತಾ ನೀವೇ ಕೇಳಿ..

ಇದನ್ನೂ ವೀಕ್ಷಿಸಿ: ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more