ತಲೆನೋವಾದ ಕಾಂಗ್ರೆಸ್ ಉಚಿತ ಗ್ಯಾರೆಂಟಿ, ಷರತ್ತು ಅನ್ವಯಕ್ಕೆ ಕೆರಳಿದ ಬಿಜೆಪಿ!

ತಲೆನೋವಾದ ಕಾಂಗ್ರೆಸ್ ಉಚಿತ ಗ್ಯಾರೆಂಟಿ, ಷರತ್ತು ಅನ್ವಯಕ್ಕೆ ಕೆರಳಿದ ಬಿಜೆಪಿ!

Published : May 29, 2023, 11:23 PM IST

ಕಾಂಗ್ರೆಸ್ ಗ್ಯಾರೆಂಟಿಗೆ ಷರತ್ತು ಅನ್ವಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಇತ್ತ ಜನರು ಇದು ಬೋಗಸ್ ಗ್ಯಾರೆಂಟಿ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ನಡುವೆ ಸತತ ಸಭೆಗಳು ನಡೆಯುತ್ತಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಘೋಷಿಸಿರುವ ಉಚಿತ ಗ್ಯಾರೆಂಟಿ ಯೋಜನೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ಎಲ್ಲರಿಗೂ ಫ್ರಿ ಎಂದಿದ್ದರು. ಇದೀಗ ಷರತ್ತು ಅನ್ವಯ ಎಂದಿದ್ದಾರೆ. ಇದೇ ಅಸ್ತ್ರವನ್ನು ಬಿಜೆಪಿ ಹಾಗೂ ಜೆಡಿಎಸ್ ಬಳಸಿಕೊಂಡಿದೆ.ಗ್ಯಾರೆಂಟಿ ಯೋಜನೆಗೆ ಷರತ್ತು ಅನ್ವಯ ಎಂದು ಕಾಂಗ್ರೆಸ್ ನಾಯಕರು, ಸಚಿವರು, ಸಂಪುಟ ಸದಸ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಇದು ಜನರಿಗೆ ಮಾಡಿದ ಮೋಸ ಎಂದು ಬಿಜೆಪಿ ಹೇಳಿದೆ. ಸಿದ್ದರಾಮಯ್ಯ ಸರ್ಕಾರದ ಗ್ಯಾರೆಂಟಿ ಯೋಜನೆ ಜಾರಿ ಯಾವಾಗ? ಯಾರಿಗೆಲ್ಲಾ ಸಿಗಲಿದೆ ಗ್ಯಾರೆಂಟಿ, ಷರತ್ತು ಅನ್ವಯವಾಗುತ್ತಾ? ಈ ಪ್ರಶ್ನೆಗಳು ಸರ್ಕಾರಕ್ಕೆ ತೀವ್ರ ತಲೆನೋವಾಗುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸತತ ಸಭೆ ನಡೆಸಿ ಯೋಜನೆ ಜಾರಿಗೆ ಚರ್ಚೆ ನಡೆಸಿದ್ದಾರೆ.

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more