ತಲೆನೋವಾದ ಕಾಂಗ್ರೆಸ್ ಉಚಿತ ಗ್ಯಾರೆಂಟಿ, ಷರತ್ತು ಅನ್ವಯಕ್ಕೆ ಕೆರಳಿದ ಬಿಜೆಪಿ!

ತಲೆನೋವಾದ ಕಾಂಗ್ರೆಸ್ ಉಚಿತ ಗ್ಯಾರೆಂಟಿ, ಷರತ್ತು ಅನ್ವಯಕ್ಕೆ ಕೆರಳಿದ ಬಿಜೆಪಿ!

Published : May 29, 2023, 11:23 PM IST

ಕಾಂಗ್ರೆಸ್ ಗ್ಯಾರೆಂಟಿಗೆ ಷರತ್ತು ಅನ್ವಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಇತ್ತ ಜನರು ಇದು ಬೋಗಸ್ ಗ್ಯಾರೆಂಟಿ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ನಡುವೆ ಸತತ ಸಭೆಗಳು ನಡೆಯುತ್ತಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕಾಂಗ್ರೆಸ್ ಘೋಷಿಸಿರುವ ಉಚಿತ ಗ್ಯಾರೆಂಟಿ ಯೋಜನೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ಎಲ್ಲರಿಗೂ ಫ್ರಿ ಎಂದಿದ್ದರು. ಇದೀಗ ಷರತ್ತು ಅನ್ವಯ ಎಂದಿದ್ದಾರೆ. ಇದೇ ಅಸ್ತ್ರವನ್ನು ಬಿಜೆಪಿ ಹಾಗೂ ಜೆಡಿಎಸ್ ಬಳಸಿಕೊಂಡಿದೆ.ಗ್ಯಾರೆಂಟಿ ಯೋಜನೆಗೆ ಷರತ್ತು ಅನ್ವಯ ಎಂದು ಕಾಂಗ್ರೆಸ್ ನಾಯಕರು, ಸಚಿವರು, ಸಂಪುಟ ಸದಸ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಇದು ಜನರಿಗೆ ಮಾಡಿದ ಮೋಸ ಎಂದು ಬಿಜೆಪಿ ಹೇಳಿದೆ. ಸಿದ್ದರಾಮಯ್ಯ ಸರ್ಕಾರದ ಗ್ಯಾರೆಂಟಿ ಯೋಜನೆ ಜಾರಿ ಯಾವಾಗ? ಯಾರಿಗೆಲ್ಲಾ ಸಿಗಲಿದೆ ಗ್ಯಾರೆಂಟಿ, ಷರತ್ತು ಅನ್ವಯವಾಗುತ್ತಾ? ಈ ಪ್ರಶ್ನೆಗಳು ಸರ್ಕಾರಕ್ಕೆ ತೀವ್ರ ತಲೆನೋವಾಗುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸತತ ಸಭೆ ನಡೆಸಿ ಯೋಜನೆ ಜಾರಿಗೆ ಚರ್ಚೆ ನಡೆಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more