ನನ್ನ ವೋಟು ನನ್ನ ಮಾತು: ಹುಣೂಸೂರು ಮತದಾರರು ಹೇಳೋದೇನು?

ನನ್ನ ವೋಟು ನನ್ನ ಮಾತು: ಹುಣೂಸೂರು ಮತದಾರರು ಹೇಳೋದೇನು?

Published : Apr 20, 2023, 06:11 PM IST

ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹರೀಶ್‌ ಗೌಡ ಮತ್ತು ಮಂಜುನಾಥ್‌ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂಬುದು ಮತದಾರರನ್ನು ಮಾತನಾಡಿದಾಗ ತಿಳಿದುಬಂದಿದೆ.

ಮೈಸೂರು: ವಿಧಾನಸಭಾ ಚುನಾವಣೆಗೆ ಹುಣಸೂರು ವಿಧಾನಸಭಾ ಕ್ಷೇತ್ರ ಸಜ್ಜಾಗುತ್ತಿದ್ದು, ಕಳೆದ ವರ್ಷ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆದ್ದಿದ್ದರು. ಬಿಜೆಪಿ ಅಭ್ಯರ್ಥಿ ಎಚ್‌. ವಿಶ್ವನಾಥ್‌ ಸೋಲನ್ನು ಅನುಭವಿಸಿದ್ದರು. ಈ ಬಾರಿ ಇಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಹರೀಶ್‌ ಗೌಡ ಕಣಕಿಳಿದಿದ್ದು, ಕಾಂಗ್ರೆಸ್‌ನಿಂದ ಎಚ್‌.ಪಿ. ಮಂಜುನಾಥ್‌ ಹಾಗೂ ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್‌ ಅಭ್ಯರ್ಥಿಯಾಗಿದ್ದಾರೆ. ಈ ಅಭ್ಯರ್ಥಿಗಳ ಬಗ್ಗೆ ಮತದಾರ ಏನು ಹೇಳಿದ್ದಾನೆ ಎಂಬುದನ್ನು ನೀವೆ ಕೇಳಿ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more