'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'

'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'

Published : Aug 25, 2020, 05:07 PM IST

ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

ಮೈಸೂರು, (ಆ.25):  ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸಹ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮಾತುಕತೆ ಮುಗಿಸಿದ್ದಾರೆ.

ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

ಇನ್ನು ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!