ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

Published : Jul 05, 2023, 06:58 PM IST

ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು.

ಬೆಂಗಳೂರು (ಜು.05): ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು. ನನ್ನ ಬಗ್ಗೆ ಮಾತನಾಡುವಾಗ ಇತಿಮಿತಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಟಾಂಗ್‌ ನೀಡಿದ್ದಾರೆ.

ಮಂಡ್ಯದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ ಮಾಡಿದ ಬಗ್ಗೆ ಗೊತ್ತಿದೆ.  ಬೆಂಗಳೂರಿನಲ್ಲಿ ಸುರಂಗ ಮಾರ್ಗ (ಟನಲ್‌ ನಿರ್ಮಾಣ) ಮಾಡುವುದಕ್ಕೆ ಮುಂದಾಗಿ ಸ್ಮಶಾನ ಮಾಡಬೇಡಿ. ಈಗಾಗಲೇ ಬೆಂಗಳೂರನ್ನು 1999ರಿಂದ ಯಾವ ರೀತಿ ಸ್ಮಶಾನ ಮಾಡಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ. ಬೆಂಗಳೂರು ಈಗಾಗಲೇ ಅಭಿವೃದ್ಧಿ ವಿಚಾರದಲ್ಲಿ ಸಮಾಧಿಯಾಗಿದೆ. ಬೆಂಗಳೂರು ಸಮಸ್ಯೆಗೆ ವೈಜ್ಞಾನಿಕ ರೀತಿಯಲ್ಲಿ ಕೆಲ್ಸ ಮಾಡಿ. ಟನಲ್ ಮಾಡಿಸೋಕೆ ಹೋಗೋಕೆ  ಬೆಂಗಳೂರು ಹಾಳ್ ಮಾಡಬೇಡಿ ಎಂದು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more