ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

Published : Jul 05, 2023, 06:58 PM IST

ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು.

ಬೆಂಗಳೂರು (ಜು.05): ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು. ನನ್ನ ಬಗ್ಗೆ ಮಾತನಾಡುವಾಗ ಇತಿಮಿತಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಟಾಂಗ್‌ ನೀಡಿದ್ದಾರೆ.

ಮಂಡ್ಯದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ ಮಾಡಿದ ಬಗ್ಗೆ ಗೊತ್ತಿದೆ.  ಬೆಂಗಳೂರಿನಲ್ಲಿ ಸುರಂಗ ಮಾರ್ಗ (ಟನಲ್‌ ನಿರ್ಮಾಣ) ಮಾಡುವುದಕ್ಕೆ ಮುಂದಾಗಿ ಸ್ಮಶಾನ ಮಾಡಬೇಡಿ. ಈಗಾಗಲೇ ಬೆಂಗಳೂರನ್ನು 1999ರಿಂದ ಯಾವ ರೀತಿ ಸ್ಮಶಾನ ಮಾಡಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ. ಬೆಂಗಳೂರು ಈಗಾಗಲೇ ಅಭಿವೃದ್ಧಿ ವಿಚಾರದಲ್ಲಿ ಸಮಾಧಿಯಾಗಿದೆ. ಬೆಂಗಳೂರು ಸಮಸ್ಯೆಗೆ ವೈಜ್ಞಾನಿಕ ರೀತಿಯಲ್ಲಿ ಕೆಲ್ಸ ಮಾಡಿ. ಟನಲ್ ಮಾಡಿಸೋಕೆ ಹೋಗೋಕೆ  ಬೆಂಗಳೂರು ಹಾಳ್ ಮಾಡಬೇಡಿ ಎಂದು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more