ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

Published : Jul 05, 2023, 06:58 PM IST

ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು.

ಬೆಂಗಳೂರು (ಜು.05): ನಾನು ರಾಜಕಾರಣಕ್ಕೆ ಬರುವ ಮುಂಚೆ ರೌಡಿಗಳಿಗೆ ಬಾಟಲಿಗಳನ್ನು ಕೊಟ್ಟು ಬಂದಿಲ್ಲ, ಹಳ್ಳಿಗಳ ಟೆಂಟ್‌ನಲ್ಲಿ ಬ್ಲೂಫಿಲಂ ತೋರಿಸಿ ಬಂದವನಲ್ಲ. ಕಷ್ಟಪಟ್ಟು ಜೀವನವನ್ನು ಮಾಡಿ ಮೇಲಕ್ಕೆ ಬಂದವನು. ನನ್ನ ಬಗ್ಗೆ ಮಾತನಾಡುವಾಗ ಇತಿಮಿತಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಟಾಂಗ್‌ ನೀಡಿದ್ದಾರೆ.

ಮಂಡ್ಯದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ ಮಾಡಿದ ಬಗ್ಗೆ ಗೊತ್ತಿದೆ.  ಬೆಂಗಳೂರಿನಲ್ಲಿ ಸುರಂಗ ಮಾರ್ಗ (ಟನಲ್‌ ನಿರ್ಮಾಣ) ಮಾಡುವುದಕ್ಕೆ ಮುಂದಾಗಿ ಸ್ಮಶಾನ ಮಾಡಬೇಡಿ. ಈಗಾಗಲೇ ಬೆಂಗಳೂರನ್ನು 1999ರಿಂದ ಯಾವ ರೀತಿ ಸ್ಮಶಾನ ಮಾಡಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ. ಬೆಂಗಳೂರು ಈಗಾಗಲೇ ಅಭಿವೃದ್ಧಿ ವಿಚಾರದಲ್ಲಿ ಸಮಾಧಿಯಾಗಿದೆ. ಬೆಂಗಳೂರು ಸಮಸ್ಯೆಗೆ ವೈಜ್ಞಾನಿಕ ರೀತಿಯಲ್ಲಿ ಕೆಲ್ಸ ಮಾಡಿ. ಟನಲ್ ಮಾಡಿಸೋಕೆ ಹೋಗೋಕೆ  ಬೆಂಗಳೂರು ಹಾಳ್ ಮಾಡಬೇಡಿ ಎಂದು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more