ನಾನಿನ್ನೂ ಬದುಕಿದ್ದೇನೆ, ಮುಸ್ಲಿಮರನ್ನು ಉಳಿಸಿಕೊಳ್ತೀನಿ: ದೇವೇಗೌಡ ಖಡಕ್‌ ಮಾತು!

ನಾನಿನ್ನೂ ಬದುಕಿದ್ದೇನೆ, ಮುಸ್ಲಿಮರನ್ನು ಉಳಿಸಿಕೊಳ್ತೀನಿ: ದೇವೇಗೌಡ ಖಡಕ್‌ ಮಾತು!

Published : Sep 27, 2023, 09:23 PM IST

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು (ಸೆ.27): ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಬಿಜೆಪಿ - ಜೆಡಿಎಸ್‌ ಮೈತ್ರಿ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಜಾತ್ಯಾತೀತ ಸಿದ್ಧಾಂತವನ್ನು ಗಾಳಿಗೆ ತೂರುವ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಬಿಜೆಪಿ ನಾಯಕರ ಜೊತೆ ಕದ್ದು ಮುಚ್ಚಿ ಮಾತನಾಡುವ ಅವಶ್ಯಕತೆ ನಮಗಿಲ್ಲ. ನಾವು ಯಾರಿಗೂ ಹೆದರಿಕೊಳ್ಳಬೇಕಾದ ಅನಿವಾರ್ಯತೆಯೂ ಇಲ್ಲ. ಕಳೆದ ಅರವತ್ತು ವರ್ಷಗಳಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ ಎಂದು ಹೇಳಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more