ನಾನಿನ್ನೂ ಬದುಕಿದ್ದೇನೆ, ಮುಸ್ಲಿಮರನ್ನು ಉಳಿಸಿಕೊಳ್ತೀನಿ: ದೇವೇಗೌಡ ಖಡಕ್‌ ಮಾತು!

ನಾನಿನ್ನೂ ಬದುಕಿದ್ದೇನೆ, ಮುಸ್ಲಿಮರನ್ನು ಉಳಿಸಿಕೊಳ್ತೀನಿ: ದೇವೇಗೌಡ ಖಡಕ್‌ ಮಾತು!

Published : Sep 27, 2023, 09:23 PM IST

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು (ಸೆ.27): ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಬಿಜೆಪಿ - ಜೆಡಿಎಸ್‌ ಮೈತ್ರಿ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಜಾತ್ಯಾತೀತ ಸಿದ್ಧಾಂತವನ್ನು ಗಾಳಿಗೆ ತೂರುವ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಬಿಜೆಪಿ ನಾಯಕರ ಜೊತೆ ಕದ್ದು ಮುಚ್ಚಿ ಮಾತನಾಡುವ ಅವಶ್ಯಕತೆ ನಮಗಿಲ್ಲ. ನಾವು ಯಾರಿಗೂ ಹೆದರಿಕೊಳ್ಳಬೇಕಾದ ಅನಿವಾರ್ಯತೆಯೂ ಇಲ್ಲ. ಕಳೆದ ಅರವತ್ತು ವರ್ಷಗಳಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ ಎಂದು ಹೇಳಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more