ಚನ್ನಪಟ್ಟಣದಲ್ಲಿ ನಾನೇ ಮೈತ್ರಿ ಅಭ್ಯರ್ಥಿ ಎಂದ ಯೋಗಿ: 25 ವರ್ಷಗಳ ಹಿಂದಿನ ಆ ಚರಿತ್ರೆ ಕೆದಕಿದ್ದೇಕೆ ಸೈನಿಕ?

ಚನ್ನಪಟ್ಟಣದಲ್ಲಿ ನಾನೇ ಮೈತ್ರಿ ಅಭ್ಯರ್ಥಿ ಎಂದ ಯೋಗಿ: 25 ವರ್ಷಗಳ ಹಿಂದಿನ ಆ ಚರಿತ್ರೆ ಕೆದಕಿದ್ದೇಕೆ ಸೈನಿಕ?

Published : Oct 17, 2024, 04:20 PM IST

ರಾಜ್ಯದಲ್ಲಿ ಉಪಚುನಾವಣೆ ನಡೀತಾ ಇರೋದು ಮೂರು ವಿಧಾನಸಭಾ ಕ್ಷೇತ್ರಗಳಿಗೆ. ಆದ್ರೆ ಭರ್ಜರಿ ಸದ್ದು ಮಾಡ್ತಾ ಇರೋದು ಚನ್ನಪಟ್ಟಣ. ಆ ಅಖಾಡದಲ್ಲಿರೋದು ದೊಡ್ಡ ದೊಡ್ಡವರ ಪ್ರತಿಷ್ಠೆ. ಮೈತ್ರಿ ಟಿಕೆಟ್ ಸಿಗದೇ ಇದ್ರೆ, ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಬಂಡಾಯ ಶತಸಿದ್ಧನಾ? ಸೈನಿಕ ಬಂಡಾಯವೆದ್ರೆ, ಮೈತ್ರಿ ಅಭ್ಯರ್ಥಿ ಗೆಲ್ಲೋಕೆ ಸಾಧ್ಯಾನಾ..?.

ಚನ್ನಪಟ್ಟಣ(ಅ.17):  ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಚೆಕ್ ಮೇಟ್ ಇಡ್ತಾರಾ ಯೋಗೇಶ್ವರ್..? ಬೊಂಬೆನಾಡಿನ ರಣರಂಗದಲ್ಲಿ ಸೈನಿಕನ ಶಕ್ತಿ ಪ್ರದರ್ಶನ..! "ದೋಸ್ತಿ ಅಭ್ಯರ್ಥಿ ನಾನೇ.." ಸೈನಿಕನ ಸ್ವಯಂ ಘೋಷಣೆ..! ಸಡ್ಡು ಹೊಡೆದು ನಿಂತ ಚನ್ನಪಟ್ಟಣ ಚತುರನಿಗೆ ಸಿಗುತ್ತಾ ಕುಮಾರಸ್ವಾಮಿ ಕೃಪಾಕಟಾಕ್ಷ..? ಅಂತರಂಗದಲ್ಲಿ ಚದುರಂಗ, ಬಹಿರಂಗದಲ್ಲಿ ಚಕ್ರವ್ಯೂಹ..! ಈ ಬಾರಿ ಬೊಂಬೆನಾಡಿನಲ್ಲಿ ಬೊಂಬೆಯಾಡಿಸೋ ಸೂತ್ರಧಾರ ಯಾರು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸೈರಾ ಸೈನಿಕ..!

ಹಾಗಾದ್ರೆ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಅವರ ಬಂಡಾಯ ಶತಸಿದ್ಧನಾ..? ಸೈನಿಕ ಬಂಡಾಯವೆದ್ರೆ, ಮೈತ್ರಿ ಅಭ್ಯರ್ಥಿ ಗೆಲ್ಲೋಕೆ ಸಾಧ್ಯಾನಾ..? ಚದುರಂಗದ ಚಾಣಾಕ್ಷ ಉರುಳಿಸಿರೋ ದಾಳಕ್ಕೆ ದಳಪತಿ ಸೊಪ್ಪು ಹಾಕ್ತಾರಾ..?. 
ರಾಜ್ಯದಲ್ಲಿ ಉಪಚುನಾವಣೆ ನಡೀತಾ ಇರೋದು ಮೂರು ವಿಧಾನಸಭಾ ಕ್ಷೇತ್ರಗಳಿಗೆ. ಆದ್ರೆ ಭರ್ಜರಿ ಸದ್ದು ಮಾಡ್ತಾ ಇರೋದು ಚನ್ನಪಟ್ಟಣ. ಆ ಅಖಾಡದಲ್ಲಿರೋದು ದೊಡ್ಡ ದೊಡ್ಡವರ ಪ್ರತಿಷ್ಠೆ. ಮೈತ್ರಿ ಟಿಕೆಟ್ ಸಿಗದೇ ಇದ್ರೆ, ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಬಂಡಾಯ ಶತಸಿದ್ಧನಾ? ಸೈನಿಕ ಬಂಡಾಯವೆದ್ರೆ, ಮೈತ್ರಿ ಅಭ್ಯರ್ಥಿ ಗೆಲ್ಲೋಕೆ ಸಾಧ್ಯಾನಾ..? ಚದುರಂಗದ ಚಾಣಾಕ್ಷ ಉರುಳಿಸಿರೋ ದಾಳಕ್ಕೆ ದಳಪತಿ ಸೊಪ್ಪು ಹಾಕ್ತಾರಾ..? ಚನ್ನಪಟ್ಟಣ ಚಕ್ರವ್ಯೂಹದೊಳಗಿನ ಆ ರೋಚಕ ರಹಸ್ಯ ಇಲ್ಲಿದೆ ನೋಡಿ.

News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

ಇದು ಚನ್ನಪಟ್ಟಣ ಚದುರಂಗದಲ್ಲಿ ಸೈರಾ ಸೈನಿಕ ಉರುಳಿಸ್ತಾ ಇರೋ ದಾಳ.. ಅತ್ತ ಕಾಂಗ್ರೆಸ್ ಪಾಳೆಯದಲ್ಲೂ ಅಂಥದ್ದೇ ರೋಚಕ ದಾಳವೊಂದು ಉರುಳೋದ್ರಲ್ಲಿದೆ. ಚನ್ನಪಟ್ಟಣ ಚದುರಂಗದಲ್ಲಿ ಸೈರಾ ಸೈನಿಕನ ದಾಳ ಉರುಳಿಯೇ ಬಿಟ್ಟಿದೆ. ಅತ್ತ ಅತ್ತ ಕಾಂಗ್ರೆಸ್ ಪಾಳೆಯದಲ್ಲೂ ಅಂಥದ್ದೇ ರೋಚಕ ದಾಳವೊಂದು ಉರುಳೋದ್ರಲ್ಲಿದೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more