ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

Published : Jul 29, 2021, 03:23 PM ISTUpdated : Jul 29, 2021, 03:45 PM IST

* ಮಂತ್ರಿಯಾಗದಿದ್ರೂ ಶಾಸಕನಾಗಿಯೇ ಕೆಲಸ ಮಾಡುತ್ತೇನೆ
* ಇನ್ನೂ 15 ವರ್ಷ ರಾಜಕಾರಣ ಮಾಡುತ್ತೇನೆ
* ಅಖಂಡ ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುವೆ 

ನವದೆಹಲಿ(ಜು.29): ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಮಂತ್ರಿ ಸ್ಥಾನ ಕೊಡದಿದ್ದರೆ ಶಾಸಕನಾಗಿಯೇ ಇರುತ್ತೇನೆ  ಎಂದು ಮಾಜಿ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಇಂದು(ಗುರುವಾರ) ನವದೆಹಲಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ, ಮಂತ್ರಿಯಾಗದಿದ್ರೂ ಶಾಸಕನಾಗಿಯೇ ಕೆಲಸ ಮಾಡುತ್ತೇನೆ. ಇನ್ನೂ 15 ವರ್ಷ ರಾಜಕಾರಣ ಮಾಡುತ್ತೇನೆ. ಅಖಂಡ ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುವೆ ಅಂತ ಹೇಳಿದ್ದಾರೆ. 

ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!