ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಉಮೇಶ್‌ ಕತ್ತಿ

Suvarna News   | Asianet News
Published : Jul 29, 2021, 03:23 PM ISTUpdated : Jul 29, 2021, 03:45 PM IST

* ಮಂತ್ರಿಯಾಗದಿದ್ರೂ ಶಾಸಕನಾಗಿಯೇ ಕೆಲಸ ಮಾಡುತ್ತೇನೆ
* ಇನ್ನೂ 15 ವರ್ಷ ರಾಜಕಾರಣ ಮಾಡುತ್ತೇನೆ
* ಅಖಂಡ ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುವೆ 

ನವದೆಹಲಿ(ಜು.29): ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಮಂತ್ರಿ ಸ್ಥಾನ ಕೊಡದಿದ್ದರೆ ಶಾಸಕನಾಗಿಯೇ ಇರುತ್ತೇನೆ  ಎಂದು ಮಾಜಿ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಇಂದು(ಗುರುವಾರ) ನವದೆಹಲಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ, ಮಂತ್ರಿಯಾಗದಿದ್ರೂ ಶಾಸಕನಾಗಿಯೇ ಕೆಲಸ ಮಾಡುತ್ತೇನೆ. ಇನ್ನೂ 15 ವರ್ಷ ರಾಜಕಾರಣ ಮಾಡುತ್ತೇನೆ. ಅಖಂಡ ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುವೆ ಅಂತ ಹೇಳಿದ್ದಾರೆ. 

ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!