ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

Published : Jul 22, 2023, 10:39 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಸಿಡಿಸಿದ ಒಂದು ಗುಂಡು ಇದೀಗ ಕಾಂಗ್ರೆಸ್ ಸರ್ಕಾರವನ್ನೇ ತಲ್ಲಣಗೊಳಿಸಿದೆ. ಸಿಎಂ ಕುರ್ಚಿ ಕುರಿತು ಯುದ್ಧ ಆರಂಭದ ಎಲ್ಲಾ ಸೂಚನೆ ಸಿಕ್ಕಿದೆ. ಇತ್ತ ಬಿಜೆಪಿ 10 ಶಾಸಕರ ಅಮಾನತ್ತು ಖಂಡಿಸಿ ಪ್ರತಿಭಟನೆ ತೀವ್ರಗೊಳಿಸಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಪ್ರಮುಖ ನಾಯಕ ಬಿಕೆ ಹರಿಪ್ರಸಾದ್ ಸಿಡಿಸಿದ ಗುಂಡು ಇದೀಗ ಕಾಂಗ್ರೆಸ್‌ನ್ನು ತಲ್ಲಣಗೊಳಿಸಿದೆ. ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಬಿಕೆ ಹರಿಪ್ರಸಾದ್, ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬೆಂಬಲ ಕೊಟ್ಟು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವು. ಆದರೆ ನನಗೆ ರಾಜಕೀಯವಾಗಿ ಸಿದ್ದರಾಮಯ್ಯ ನೆರವು ನೀಡಲಿಲ್ಲ. ಕೋಟಿ ಚೆನ್ನೈಯ್ಯ ಪಾರ್ಕ್‌ಗೆ 5 ಕೋಟಿ ರೂಪಾಯಿ ನೀಡುತ್ತೇನೆ ಎಂದು ಹೇಳಿ ನೀಡಿಲ್ಲ. 5 ಮುಖ್ಯಮಂತ್ರಿಗಳನ್ನು ಮಾಡುವಲ್ಲಿ ನಾನು ಪ್ರಮುಖ ಪಾತ್ರನಿರ್ವಹಿಸಿದ್ದೇನೆ. ಸಿಎಂ ಮಾಡುವುದು ಗೊತ್ತು, ಇಳಿಸುವುದು ಗೊತ್ತು ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more