ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

Published : Jul 22, 2023, 10:39 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಸಿಡಿಸಿದ ಒಂದು ಗುಂಡು ಇದೀಗ ಕಾಂಗ್ರೆಸ್ ಸರ್ಕಾರವನ್ನೇ ತಲ್ಲಣಗೊಳಿಸಿದೆ. ಸಿಎಂ ಕುರ್ಚಿ ಕುರಿತು ಯುದ್ಧ ಆರಂಭದ ಎಲ್ಲಾ ಸೂಚನೆ ಸಿಕ್ಕಿದೆ. ಇತ್ತ ಬಿಜೆಪಿ 10 ಶಾಸಕರ ಅಮಾನತ್ತು ಖಂಡಿಸಿ ಪ್ರತಿಭಟನೆ ತೀವ್ರಗೊಳಿಸಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಪ್ರಮುಖ ನಾಯಕ ಬಿಕೆ ಹರಿಪ್ರಸಾದ್ ಸಿಡಿಸಿದ ಗುಂಡು ಇದೀಗ ಕಾಂಗ್ರೆಸ್‌ನ್ನು ತಲ್ಲಣಗೊಳಿಸಿದೆ. ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಬಿಕೆ ಹರಿಪ್ರಸಾದ್, ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬೆಂಬಲ ಕೊಟ್ಟು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವು. ಆದರೆ ನನಗೆ ರಾಜಕೀಯವಾಗಿ ಸಿದ್ದರಾಮಯ್ಯ ನೆರವು ನೀಡಲಿಲ್ಲ. ಕೋಟಿ ಚೆನ್ನೈಯ್ಯ ಪಾರ್ಕ್‌ಗೆ 5 ಕೋಟಿ ರೂಪಾಯಿ ನೀಡುತ್ತೇನೆ ಎಂದು ಹೇಳಿ ನೀಡಿಲ್ಲ. 5 ಮುಖ್ಯಮಂತ್ರಿಗಳನ್ನು ಮಾಡುವಲ್ಲಿ ನಾನು ಪ್ರಮುಖ ಪಾತ್ರನಿರ್ವಹಿಸಿದ್ದೇನೆ. ಸಿಎಂ ಮಾಡುವುದು ಗೊತ್ತು, ಇಳಿಸುವುದು ಗೊತ್ತು ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more