ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

Published : Jul 22, 2023, 10:39 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಸಿಡಿಸಿದ ಒಂದು ಗುಂಡು ಇದೀಗ ಕಾಂಗ್ರೆಸ್ ಸರ್ಕಾರವನ್ನೇ ತಲ್ಲಣಗೊಳಿಸಿದೆ. ಸಿಎಂ ಕುರ್ಚಿ ಕುರಿತು ಯುದ್ಧ ಆರಂಭದ ಎಲ್ಲಾ ಸೂಚನೆ ಸಿಕ್ಕಿದೆ. ಇತ್ತ ಬಿಜೆಪಿ 10 ಶಾಸಕರ ಅಮಾನತ್ತು ಖಂಡಿಸಿ ಪ್ರತಿಭಟನೆ ತೀವ್ರಗೊಳಿಸಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಪ್ರಮುಖ ನಾಯಕ ಬಿಕೆ ಹರಿಪ್ರಸಾದ್ ಸಿಡಿಸಿದ ಗುಂಡು ಇದೀಗ ಕಾಂಗ್ರೆಸ್‌ನ್ನು ತಲ್ಲಣಗೊಳಿಸಿದೆ. ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಬಿಕೆ ಹರಿಪ್ರಸಾದ್, ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬೆಂಬಲ ಕೊಟ್ಟು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವು. ಆದರೆ ನನಗೆ ರಾಜಕೀಯವಾಗಿ ಸಿದ್ದರಾಮಯ್ಯ ನೆರವು ನೀಡಲಿಲ್ಲ. ಕೋಟಿ ಚೆನ್ನೈಯ್ಯ ಪಾರ್ಕ್‌ಗೆ 5 ಕೋಟಿ ರೂಪಾಯಿ ನೀಡುತ್ತೇನೆ ಎಂದು ಹೇಳಿ ನೀಡಿಲ್ಲ. 5 ಮುಖ್ಯಮಂತ್ರಿಗಳನ್ನು ಮಾಡುವಲ್ಲಿ ನಾನು ಪ್ರಮುಖ ಪಾತ್ರನಿರ್ವಹಿಸಿದ್ದೇನೆ. ಸಿಎಂ ಮಾಡುವುದು ಗೊತ್ತು, ಇಳಿಸುವುದು ಗೊತ್ತು ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more