ನನ್ನ ಮಂತ್ರಿ ಮಾಡಿದ್ರು ಮಾಡದೇ ಇದ್ರೂ ಸಂತೋಷ ಎಂದ ನೂತನ ಶಾಸಕ

ನನ್ನ ಮಂತ್ರಿ ಮಾಡಿದ್ರು ಮಾಡದೇ ಇದ್ರೂ ಸಂತೋಷ ಎಂದ ನೂತನ ಶಾಸಕ

Published : Dec 10, 2019, 02:19 PM ISTUpdated : Dec 10, 2019, 02:21 PM IST

ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ. ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

ಬೆಂಗಳೂರು [ಡಿ.10]: ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ.

ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ.

ನೂತನ ಶಾಸಕರಿಗೆ ಸಚಿವ ಸಂಪುಟದಲ್ಲಿ ಮಣೆ, ಉಳಿದವರಿಗೆ ಬೇರೆ ಹೊಣೆ?...

ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!