ನನ್ನ ಮಂತ್ರಿ ಮಾಡಿದ್ರು ಮಾಡದೇ ಇದ್ರೂ ಸಂತೋಷ ಎಂದ ನೂತನ ಶಾಸಕ

ನನ್ನ ಮಂತ್ರಿ ಮಾಡಿದ್ರು ಮಾಡದೇ ಇದ್ರೂ ಸಂತೋಷ ಎಂದ ನೂತನ ಶಾಸಕ

Published : Dec 10, 2019, 02:19 PM ISTUpdated : Dec 10, 2019, 02:21 PM IST

ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ. ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

ಬೆಂಗಳೂರು [ಡಿ.10]: ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಬಿಜೆಪಿ ಬಹುಮತಗಳಿಸಿ ವಿಜಯಿಯಾಗಿದೆ. 15 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ.

ಸದ್ಯ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಶೀಘ್ರ ವಿಸ್ತರಣೆ ಮಾಡಲಿದೆ.

ನೂತನ ಶಾಸಕರಿಗೆ ಸಚಿವ ಸಂಪುಟದಲ್ಲಿ ಮಣೆ, ಉಳಿದವರಿಗೆ ಬೇರೆ ಹೊಣೆ?...

ಇದೇ ವೇಳೆ ಹಲವರು ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದು, ಯಶವಂತಪುರ ಕ್ಷೇತ್ರದಿಂದ ಜಯಗಳಿಸಿರುವ ಎಸ್ ಟಿ ಸೋಮಶೇಖರ್ ತಮಗೆ ಯಾವುದೇ ಖಾತೆ ಕೊಟ್ಟರೂ ಕೊಡದಿದ್ದರೂ ಬೇಸರ ಇಲ್ಲ ಎಂದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?