ಸಿಎಂ ಗಾದಿಗೆ ಟವೆಲ್ ಹಾಕಿದ ಮತ್ತೋರ್ವ ಕಾಂಗ್ರೆಸ್ ನಾಯಕ

ಸಿಎಂ ಗಾದಿಗೆ ಟವೆಲ್ ಹಾಕಿದ ಮತ್ತೋರ್ವ ಕಾಂಗ್ರೆಸ್ ನಾಯಕ

Published : Jun 27, 2021, 07:12 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕದನ ಮುಂದುವರೆದಿದೆ. ಇದರ ಮಧ್ಯೆ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್ ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚನ ಮೂಡಿಸಿದ್ದಾರೆ.

ಮೈಸೂರು, (ಜೂನ್.27): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕದನ ಮುಂದುವರೆದಿದೆ. ಇದರ ಮಧ್ಯೆ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್ ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚನ ಮೂಡಿಸಿದ್ದಾರೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ನಾಯಕರಿಗೆ ಬಿಗ್ ಶಾಕ್

ಕಾಂಗ್ರೆಸ್​ನಲ್ಲಿ ಎದ್ದಿರುವ ಮುಂದಿನ ಸಿಎಂ ವಿವಾದದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆನ್ನುವ ಆಸೆ ಇರುತ್ತೆ..ನಾನು ಸಹ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?