ಮೈತ್ರಿ ಹಳಸಿದರೂ ಮುಗಿಯದ ಕುಮಾರಸ್ವಾಮಿ ಗೋಳಾಟ..

ಮೈತ್ರಿ ಹಳಸಿದರೂ ಮುಗಿಯದ ಕುಮಾರಸ್ವಾಮಿ ಗೋಳಾಟ..

Published : Jan 31, 2021, 03:45 PM IST

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎಂಬ ಮಾತಿನಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿ ಸರ್ಕಾರ ಪತನಗೊಂಡು ಒಂದು ವರ್ಷವಾದರೂ ಎರಡೂ ಪಕ್ಷಗಳ ನಡುವಿನ ಕಿತ್ತಾಟ ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. 

ಬಾಗಲಕೋಟೆ, (ಜ.31): ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎಂಬ ಮಾತಿನಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿ ಸರ್ಕಾರ ಪತನಗೊಂಡು ಒಂದು ವರ್ಷವಾದರೂ ಎರಡೂ ಪಕ್ಷಗಳ ನಡುವಿನ ಕಿತ್ತಾಟ ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. 

'ಬಿಜೆಪಿಯನ್ನು ಟೀಕಿಸುತ್ತಿರುವ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗ್ತಾರೆ'?

ಹೌದು.... ಬಾಗಲಕೋಟೆ ಜಿಲ್ಲಾ ಜೆಡಿಎಸ್ ಸಂಘಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕುಮಾರಸ್ವಾಮಿ ಅವರು ಅಂದು ಕಾಂಗ್ರೆಸ್ ನಡೆಸಿಕೊಂಡ ರೀತಿಯನ್ನು ಹೇಳಿಕೊಂಡರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!