Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

Published : Mar 14, 2023, 09:16 PM IST

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಪುತ್ರ ಅರುಣ್ ಸೋಮಣ್ಣ ವೀಡಿಯೋ ಬಗ್ಗೆ ಮಾತನಾಡಿದ ಅವರು ಅರುಣ್ ಸೋಮಣ್ಣ ಪಕ್ಷದ ವಿರುದ್ಧ ನಡೆದುಕೊಂಡರೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಿ. ನನ್ನ ಮಗ ಡಾಕ್ಟರ್. ಎಳೆ ಮಗು ಅಲ್ಲ. ಆತ ಮಾತಾಡಿರುವುದಕ್ಕೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ. ಈ ಹಿಂದೆ ಪಕ್ಷ ವಿರುದ್ಧ ಅವರು ಅಸಮಾಧಾನ ಹೊರ ಹಾಕಿದ್ದರು. ಪುತ್ರನಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಈ ಅಸಮಾಧಾನವಿತ್ತು. ಇದರ ಬೆನ್ನಲ್ಲೇ 2024ರ ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more