Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

Published : Mar 14, 2023, 09:16 PM IST

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಪುತ್ರ ಅರುಣ್ ಸೋಮಣ್ಣ ವೀಡಿಯೋ ಬಗ್ಗೆ ಮಾತನಾಡಿದ ಅವರು ಅರುಣ್ ಸೋಮಣ್ಣ ಪಕ್ಷದ ವಿರುದ್ಧ ನಡೆದುಕೊಂಡರೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಿ. ನನ್ನ ಮಗ ಡಾಕ್ಟರ್. ಎಳೆ ಮಗು ಅಲ್ಲ. ಆತ ಮಾತಾಡಿರುವುದಕ್ಕೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ. ಈ ಹಿಂದೆ ಪಕ್ಷ ವಿರುದ್ಧ ಅವರು ಅಸಮಾಧಾನ ಹೊರ ಹಾಕಿದ್ದರು. ಪುತ್ರನಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಈ ಅಸಮಾಧಾನವಿತ್ತು. ಇದರ ಬೆನ್ನಲ್ಲೇ 2024ರ ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more