ವರುಣದಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇನೆ: ಸಿದ್ದರಾಮಯ್ಯ

ವರುಣದಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇನೆ: ಸಿದ್ದರಾಮಯ್ಯ

Published : Apr 22, 2023, 05:58 PM IST

ವರುಣದಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ
ಪ್ರಚಾರದ ಮೂಲಕ ಮಾಜಿ ಸಿಎಂ ಮತಬೇಟೆ
ವರುಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಸಿದ್ದು ದೇವಸ್ಥಾನಕ್ಕೆ ಸಹ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಿರೀಕ್ಷೆಗೂ ಮೀರಿ ನಮಗೆ ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ದೊಡ್ಡ ಅಂತರದಿಂದ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವಸ್ಥಾನಕ್ಕೆ ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ಅಲ್ಲಿಗೆ ಹೋಗುವುದಿಲ್ಲ ಎಂದೇನಿಲ್ಲ. ಆದ್ರೆ ಪದೇ ಪದೇ ಹೋಗುವುದಿಲ್ಲ. ದೇವರ ಹತ್ರ ನಾನು ಜನರಿಗೆಲ್ಲಾ ಒಳ್ಳೆಯದು ಮಾಡು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!