ಸಂಡೂರು ಗೆಲುವಿನ ಮೇಲೆ ನಿಂತಿದ್ಯಾ ಸಿದ್ದು ಸಿಂಹಾಸನ ಭವಿಷ್ಯ: ಚನ್ನಪಟ್ಟಣ ಗೆದ್ದರೆ ಡಿಕೆಶಿ ಸಿಎಂ ಆಗ್ತಾರಾ?

ಸಂಡೂರು ಗೆಲುವಿನ ಮೇಲೆ ನಿಂತಿದ್ಯಾ ಸಿದ್ದು ಸಿಂಹಾಸನ ಭವಿಷ್ಯ: ಚನ್ನಪಟ್ಟಣ ಗೆದ್ದರೆ ಡಿಕೆಶಿ ಸಿಎಂ ಆಗ್ತಾರಾ?

Published : Nov 10, 2024, 02:25 PM IST

ತ್ರಿವಳಿ ಅಖಾಡಗಳ ಉಪಚುನಾವಣೆಯನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅದರಲ್ಲೂ ಸಂಡೂರು ಮತ್ತು ಚನ್ನಪಟ್ಟಣವನ್ನು ಗೆಲ್ಲಲೇಬೇಕು ಅನ್ನೋ ಹಠ. ಇದಕ್ಕಾಗಿ ಇಡೀ ಕಾಂಗ್ರೆಸ್ ಸೈನ್ಯವನ್ನೇ ಅಖಾಡಕ್ಕಿಳಿಸಿ ಪ್ರತಿಷ್ಠೆಯ ಯುದ್ಧ ಗೆಲ್ಲೋಕೆ ರೆಡಿಯಾಗಿದ್ದಾರೆ. 

ಬೆಂಗಳೂರು(ನ.10):  ಕೈ ಪಾಳೆಯದಲ್ಲಿ ಭುಗಿಲೆದ್ದು ನಿಂತಿತಾ ಬೂದಿ ಮುಚ್ಚಿದ್ದ ಕೆಂಡ..? ಬೈ ಎಲೆಕ್ಷನ್ ಬ್ಯಾಟಲ್'ನಲ್ಲಿ ಶುರುವಾಯ್ತು ಸಿಂಹಾಸನ ಸಂಘರ್ಷ..! ಇಂದೂ, ಮುಂದೂ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ..! ಬೊಂಬೆಯಾಟದಲ್ಲಿ ಗೆದ್ದರೆ ಡಿಕೆ ಸಿಎಂ ಆಗ್ತಾರೆ ಎಂದ ಬಂಡೆ ಭಂಟರು..! ಸಿಎಂಗೆ ಸಂಡೂರು ಸವಾಲ್, ಡಿಸಿಎಂಗೆ ಪಟ್ಟಣ ಪ್ರತಿಷ್ಠೆ.. ಏನದು ಅವಳಿ ಅಖಾಡಗಳಲ್ಲಿ ಅಡಗಿರೋ ಸಿಂಹಾಸನ ಯುದ್ಧದ ಅಸಲಿ ರಹಸ್ಯ..? ಇದು ಅಂತರ್ಯುದ್ಧನಾ..? ಮಿನಿ ಕುರುಕ್ಷೇತ್ರ ಗೆಲ್ಲಲು ಭಲೇ ಜೋಡಿ ಹೆಣೆದ ವಿಜಯಮಂತ್ರನಾ..? ಸಿಎಂ ಸಂಘರ್ಷದ ಹಿಂದಿನ ಅಸಲಿಯತ್ತಿನ ಅನಾವರಣವೇ ಇವತ್ತಿನ ಸುವರ್ಣ ಸ್ಪೆಷಲ್, ಗುದ್ದಾಂ ಗುದ್ದಿ..!

ಸಿಎಂ ಸಿಂಹಾಸನದ ಗುದ್ದಾಂ ಗುದ್ದಿಯ ಹಿಂದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರವೊಂದು ಅಡಗಿದೆ.. ಅದು ಪಕ್ಕಾ ಲೆಕ್ಕ ಹಾಕಿಯೇ ಸಿದ್ದು-ಡಿಕೆ ಜೋಡಿ ಅವಳಿ ಅಖಾಡಗಳಲ್ಲಿ ಉರುಳಿಸಿರೋ ದಾಳ.. ಅಷ್ಟಕ್ಕೂ ಏನದು ಭಲೇ ಜೋಡಿಯ ದಾಳದ ಹಿಂದಿನ ಅಸಲಿಯತ್ತು..?

ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

ಸಂಡೂರು ಸಮರ ಗೆದ್ರೆ ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಂತೆ.. ಚನ್ನಪಟ್ಟಣ ಚದುರಂಗ ಗೆದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರಂತೆ.. ಇದು ಸಂಘರ್ಷವೋ, ಸಮರತಂತ್ರವೋ..? ಸಿಎಂ ಸಿಂಹಾಸನದ ಗುದ್ದಾಂ ಗುದ್ದಿಯ ಹಿಂದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರವೊಂದು ಅಡಗಿದೆ.. ಅದು ಪಕ್ಕಾ ಲೆಕ್ಕ ಹಾಕಿಯೇ ಸಿದ್ದು-ಡಿಕೆ ಜೋಡಿ ಅವಳಿ ಅಖಾಡಗಳಲ್ಲಿ ಉರುಳಿಸಿರೋ ದಾಳ.. ಅಷ್ಟಕ್ಕೂ ಏನದು ಭಲೇ ಜೋಡಿಯ ದಾಳದ ಹಿಂದಿನ ಅಸಲಿಯತ್ತು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೋಡಿ ಹೆಣೆದಿರೋ ಈ ಸಮರತಂತ್ರ ಬೈ ಎಲೆಕ್ಷನ್'ನಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸುತ್ತಾ..? ಮಿನಿ ಕುರುಕ್ಷೇತ್ರ ಗೆಲ್ಲೋದಕ್ಕೆ ಭಲೇ ಜೋಡಿ ಹೆಣೆದಿರೋ ರಣತಂತ್ರ ಹೇಗಿದೆ ಅನ್ನೋದನ್ನು ತೋರಿಸ್ತೀವಿ.
ತ್ರಿವಳಿ ಅಖಾಡಗಳ ಉಪಚುನಾವಣೆಯನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅದರಲ್ಲೂ ಸಂಡೂರು ಮತ್ತು ಚನ್ನಪಟ್ಟಣವನ್ನು ಗೆಲ್ಲಲೇಬೇಕು ಅನ್ನೋ ಹಠ. ಇದಕ್ಕಾಗಿ ಇಡೀ ಕಾಂಗ್ರೆಸ್ ಸೈನ್ಯವನ್ನೇ ಅಖಾಡಕ್ಕಿಳಿಸಿ ಪ್ರತಿಷ್ಠೆಯ ಯುದ್ಧ ಗೆಲ್ಲೋಕೆ ರೆಡಿಯಾಗಿದ್ದಾರೆ. ಅಷ್ಟಕ್ಕೂ ಹೇಗಿದೆ ಗೊತ್ತಾ ಸಿಎಂ-ಡಿಸಿಎಂ ಹೆಣೆದಿರೋ ಯುದ್ಧವ್ಯೂಹ..?

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಂಟಿಯಾಗಿ ಹೆಣೆದಿರೋ ಸಿಎಂ ಸಮರತಂತ್ರ, ಬೈ ಎಲೆಕ್ಷನ್'ನಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸುತ್ತಾ..? ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈ ಪಾಳೆಯಕ್ಕೆ ಸಂಜೀವಿನಿಯಾಗಿದ್ದ ಯುದ್ಧತಂತ್ರ ಈ ಬಾರಿಯೂ ಕಾಂಗ್ರೆಸ್ ಕೈ ಹಿಡಿಯುತ್ತಾ..? ಕಾದು ನೋಡೋಣ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more