ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

Published : May 16, 2023, 12:51 PM IST

ಹೈಕಮಾಂಡ್‌ ಸಿಎಂ ಆಗು ಎಂದರೇ ನಾನು ಸಿದ್ಧನಿದ್ದೇನೆ. ನಾನು ಕೂಡ 50 ಶಾಸಕರನ್ನು ಕರೆದುಕೊಂಡು ಹೋಗಿ ಕೂಗಾಡಬಹುದು. ಆದ್ರೆ ನಾನು ಹಾಗೆ ಮಾಡುವುದಿಲ್ಲ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ನನಗೆ ಹೈಕಮಾಂಡ್‌ ಸಿಎಂ ಆಗು ಎಂದ್ರೆ ನಾನು ಸಿದ್ಧನಿದ್ದೇನೆ. ನಾನು ಸಹ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನಾನು ಲಾಭಿ ಮಾಡುವ ಅವಶ್ಯಕತೆ ಇಲ್ಲ. ನಾನು 50 ಶಾಸಕರನ್ನು ಕಟ್ಟಿಕೊಂಡು ಕೂಗಾಡುವುದನ್ನು ಮಾಡಬಹುದು. ಆದ್ರೆ ನನಗೆ ಪಕ್ಷದ ಶಿಸ್ತು ಮುಖ್ಯ .ಹೈಕಮಾಂಡ್‌ಗೆ ನನ್ನ ಬಗ್ಗೆ ಎಲ್ಲಾ ಗೊತ್ತಿದೆ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಎಂ ಆಯ್ಕೆ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more