ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

Published : May 16, 2023, 12:51 PM IST

ಹೈಕಮಾಂಡ್‌ ಸಿಎಂ ಆಗು ಎಂದರೇ ನಾನು ಸಿದ್ಧನಿದ್ದೇನೆ. ನಾನು ಕೂಡ 50 ಶಾಸಕರನ್ನು ಕರೆದುಕೊಂಡು ಹೋಗಿ ಕೂಗಾಡಬಹುದು. ಆದ್ರೆ ನಾನು ಹಾಗೆ ಮಾಡುವುದಿಲ್ಲ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ನನಗೆ ಹೈಕಮಾಂಡ್‌ ಸಿಎಂ ಆಗು ಎಂದ್ರೆ ನಾನು ಸಿದ್ಧನಿದ್ದೇನೆ. ನಾನು ಸಹ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನಾನು ಲಾಭಿ ಮಾಡುವ ಅವಶ್ಯಕತೆ ಇಲ್ಲ. ನಾನು 50 ಶಾಸಕರನ್ನು ಕಟ್ಟಿಕೊಂಡು ಕೂಗಾಡುವುದನ್ನು ಮಾಡಬಹುದು. ಆದ್ರೆ ನನಗೆ ಪಕ್ಷದ ಶಿಸ್ತು ಮುಖ್ಯ .ಹೈಕಮಾಂಡ್‌ಗೆ ನನ್ನ ಬಗ್ಗೆ ಎಲ್ಲಾ ಗೊತ್ತಿದೆ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಎಂ ಆಯ್ಕೆ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more