ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

Published : May 16, 2023, 12:51 PM IST

ಹೈಕಮಾಂಡ್‌ ಸಿಎಂ ಆಗು ಎಂದರೇ ನಾನು ಸಿದ್ಧನಿದ್ದೇನೆ. ನಾನು ಕೂಡ 50 ಶಾಸಕರನ್ನು ಕರೆದುಕೊಂಡು ಹೋಗಿ ಕೂಗಾಡಬಹುದು. ಆದ್ರೆ ನಾನು ಹಾಗೆ ಮಾಡುವುದಿಲ್ಲ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ನನಗೆ ಹೈಕಮಾಂಡ್‌ ಸಿಎಂ ಆಗು ಎಂದ್ರೆ ನಾನು ಸಿದ್ಧನಿದ್ದೇನೆ. ನಾನು ಸಹ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನಾನು ಲಾಭಿ ಮಾಡುವ ಅವಶ್ಯಕತೆ ಇಲ್ಲ. ನಾನು 50 ಶಾಸಕರನ್ನು ಕಟ್ಟಿಕೊಂಡು ಕೂಗಾಡುವುದನ್ನು ಮಾಡಬಹುದು. ಆದ್ರೆ ನನಗೆ ಪಕ್ಷದ ಶಿಸ್ತು ಮುಖ್ಯ .ಹೈಕಮಾಂಡ್‌ಗೆ ನನ್ನ ಬಗ್ಗೆ ಎಲ್ಲಾ ಗೊತ್ತಿದೆ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಎಂ ಆಯ್ಕೆ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more