ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

Published : May 16, 2023, 12:51 PM IST

ಹೈಕಮಾಂಡ್‌ ಸಿಎಂ ಆಗು ಎಂದರೇ ನಾನು ಸಿದ್ಧನಿದ್ದೇನೆ. ನಾನು ಕೂಡ 50 ಶಾಸಕರನ್ನು ಕರೆದುಕೊಂಡು ಹೋಗಿ ಕೂಗಾಡಬಹುದು. ಆದ್ರೆ ನಾನು ಹಾಗೆ ಮಾಡುವುದಿಲ್ಲ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ನನಗೆ ಹೈಕಮಾಂಡ್‌ ಸಿಎಂ ಆಗು ಎಂದ್ರೆ ನಾನು ಸಿದ್ಧನಿದ್ದೇನೆ. ನಾನು ಸಹ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನಾನು ಲಾಭಿ ಮಾಡುವ ಅವಶ್ಯಕತೆ ಇಲ್ಲ. ನಾನು 50 ಶಾಸಕರನ್ನು ಕಟ್ಟಿಕೊಂಡು ಕೂಗಾಡುವುದನ್ನು ಮಾಡಬಹುದು. ಆದ್ರೆ ನನಗೆ ಪಕ್ಷದ ಶಿಸ್ತು ಮುಖ್ಯ .ಹೈಕಮಾಂಡ್‌ಗೆ ನನ್ನ ಬಗ್ಗೆ ಎಲ್ಲಾ ಗೊತ್ತಿದೆ ಎಂದು ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಎಂ ಆಯ್ಕೆ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more