CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

Suvarna News   | Asianet News
Published : Jan 08, 2022, 05:15 PM ISTUpdated : Jan 08, 2022, 05:59 PM IST

ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಮೇಲ್ಮನೆ ಸದಸ್ಯಸಿ.ಪಿ.ಯೋಗೇಶ್ವರ್‌ (CP Yogeshwar) ಹೇಳಿದ್ದಾರೆ. 
 

ಬೆಂಗಳೂರು (ಜ. 08): ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (Kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ (CP Yogeshwar) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಟಾಂಗ್‌ ನೀಡಿದ್ದಾರೆ.

 

 ಡಿ.ಕೆ.ಶಿವಕುಮಾರ್‌ (DK Shivakumar)  ಮತ್ತು ನನ್ನ ನಡುವೆ ಆರಂಭದಿಂದಲೂ ಕಿತ್ತಾಟ ಇದೆ. ನಾನು ಎಂದೂ ಡಿಕೆಎಸ್‌ ಸಹೋದರರ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ, ಮುಂದೆಯೂ ಮಾಡಿಕೊಳ್ಳುವುದಿಲ್ಲ. ಅವರ ಜೊತೆ ಹೋಗುವುದು ಇರುಳು ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಎಂಎಲ್ಸಿ ಯೋಗೇಶ್ವರ್‌ ವ್ಯಂಗ್ಯವಾಡಿದ್ದಾರೆ. ಕಳೆದ 25 ವರ್ಷಗಳಿಂದ ಅವರು ನನಗೆ ಕಿರುಕುಳ ಕೊಟ್ಟು ಕೊಂಡು ಬಂದಿದ್ದಾರೆ. ಅವರ ಜೊತೆಗೆ ನಾನು ಹೇಗೆ ಹೋಗಲಿ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಯಾವ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ವರಿಷ್ಠರು ಸೂಚಿಸಿದರೆ ಕನಕಪುರದಿಂದ ಸ್ಪರ್ಧಿಸಲು ಸಿದ್ಧ ಎಂದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more