CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

Suvarna News   | Asianet News
Published : Jan 08, 2022, 05:15 PM ISTUpdated : Jan 08, 2022, 05:59 PM IST

ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಮೇಲ್ಮನೆ ಸದಸ್ಯಸಿ.ಪಿ.ಯೋಗೇಶ್ವರ್‌ (CP Yogeshwar) ಹೇಳಿದ್ದಾರೆ. 
 

ಬೆಂಗಳೂರು (ಜ. 08): ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (Kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ (CP Yogeshwar) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಟಾಂಗ್‌ ನೀಡಿದ್ದಾರೆ.

 

 ಡಿ.ಕೆ.ಶಿವಕುಮಾರ್‌ (DK Shivakumar)  ಮತ್ತು ನನ್ನ ನಡುವೆ ಆರಂಭದಿಂದಲೂ ಕಿತ್ತಾಟ ಇದೆ. ನಾನು ಎಂದೂ ಡಿಕೆಎಸ್‌ ಸಹೋದರರ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ, ಮುಂದೆಯೂ ಮಾಡಿಕೊಳ್ಳುವುದಿಲ್ಲ. ಅವರ ಜೊತೆ ಹೋಗುವುದು ಇರುಳು ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಎಂಎಲ್ಸಿ ಯೋಗೇಶ್ವರ್‌ ವ್ಯಂಗ್ಯವಾಡಿದ್ದಾರೆ. ಕಳೆದ 25 ವರ್ಷಗಳಿಂದ ಅವರು ನನಗೆ ಕಿರುಕುಳ ಕೊಟ್ಟು ಕೊಂಡು ಬಂದಿದ್ದಾರೆ. ಅವರ ಜೊತೆಗೆ ನಾನು ಹೇಗೆ ಹೋಗಲಿ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಯಾವ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ವರಿಷ್ಠರು ಸೂಚಿಸಿದರೆ ಕನಕಪುರದಿಂದ ಸ್ಪರ್ಧಿಸಲು ಸಿದ್ಧ ಎಂದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more