ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ನಾನು ಕಾಂಗ್ರೆಸ್‌ ಕಾರ್ಯಕರ್ತನೇ ಎಂದ ಸಂಪತ್

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ನಾನು ಕಾಂಗ್ರೆಸ್‌ ಕಾರ್ಯಕರ್ತನೇ ಎಂದ ಸಂಪತ್

Published : Aug 20, 2022, 05:02 PM IST

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನು ಇದರ ಮಧ್ಯೆ ಮೊಟ್ಟೆ ಎಸೆದ ಯುವಕ ಯಾವ ಪಕ್ಷದ ಕಾರ್ಯಕರ್ತ ಎನ್ನುವ ಚರ್ಚೆ ನಡೆದಿದೆ. ಆ ಯುವಕ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ವೈರಲ್ ಆಗಿವೆ. ಆದ್ರೂ ಸಹ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಮೊಟ್ಟ ಎಸೆದ ಆರೋಪಿ ಹೇಳಿಕೆ ನೀಡಿದ್ದಾನೆ.

ಮಡಿಕೇರಿ, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನು ಇದರ ಮಧ್ಯೆ ಮೊಟ್ಟೆ ಎಸೆದ ಯುವಕ ಯಾವ ಪಕ್ಷದ ಕಾರ್ಯಕರ್ತ ಎನ್ನುವ ಚರ್ಚೆ ನಡೆದಿದೆ. ಆ ಯುವಕ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ವೈರಲ್ ಆಗಿವೆ. ಆದ್ರೂ ಸಹ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಮೊಟ್ಟ ಎಸೆದ ಆರೋಪಿ ಹೇಳಿಕೆ ನೀಡಿದ್ದಾನೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more