ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

Published : Jul 20, 2021, 06:06 PM IST

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.

ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?