ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

Published : Jul 20, 2021, 06:06 PM IST

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.

ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!