ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

Published : Jul 20, 2021, 06:06 PM IST

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.

ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ