ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

Published : Jul 07, 2023, 11:59 AM ISTUpdated : Jul 07, 2023, 12:00 PM IST

ಸಿಎಂ Vs ಮಾಜಿ ಸಿಎಂ ಕಾಳಗದ ಹಿಂದೆ ಮಂಡ್ಯ ಮಹಾಯುದ್ಧ..!
KSRTC ಡ್ರೈವರ್ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಭುಗಿಲೆದ್ದ ರಾಜಕೀಯ
ಮಂಡ್ಯದಲ್ಲಿ ಅಸ್ತಿತ್ವ ಅಲುಗಾಡಿಸಿದವರ ವಿರುದ್ಧ ಎಚ್‌ಡಿಕೆ ಯುದ್ಧ..!

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (Kumaraswamy) ಮಧ್ಯೆ ವಿಧಾನಸಭೆಯಲ್ಲಿ ರಣರೋಚಕ ಕಾಳಗವೇ ನಡೆದು ಹೋಯ್ತು. ಒಬ್ಬರಿಗೊಬ್ಬರು ಹಿಗ್ಗಾಮುಗ್ಗಾ ಬೈದಾಡಿಕೊಂಡ್ರು. ವಿಧಾನಸಭಾ ಅಧಿವೇಶನ (Assembly session)  ಶುರುವಾದ ದಿನದಿಂದ್ಲೇ ಸರ್ಕಾರದ ವಿರುದ್ಧ ಮುಗಿ ಬಿದ್ದಿರೋ ದಳಪತಿ ಕುಮಾರಸ್ವಾಮಿ, ಗುರುವಾರ ಸದನದಲ್ಲೇ ಜಟಾಪಟಿಗೆ ನಿಂತ್ರು. ಎಚ್ಡಿಕೆ ಸವಾಲಿಗೆ ತೊಡೆ ತಟ್ಟಿ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇನು ಕಮ್ಮಿ ಅನ್ನೋ ರೀತಿಯಲ್ಲಿ ಅಕ್ಷರಶಃ ಆರ್ಭಟಿಸಿದ್ರು. ಮಂಡ್ಯ(Mandya) ಅಂದ್ರೆ ರಾಜ್ಯ ರಾಜಕಾರಣದಲ್ಲಿ ಯಾವಾಗ್ಲೂ ಒಂದು ಸಂಚಲನ. ಸಕ್ಕರೆ ನಾಡು ಮಂಡ್ಯ ರಣ ರಣ ರಾಜಕಾರಣಕ್ಕೆ ಹೆಸರುವಾಸಿ. ಮಂಡ್ಯ ಮಣ್ಣಿನ ಕಣಕಣದಲ್ಲೂ ರಾಜಕೀಯವಿದೆ, ಮನೆ ಮನೆಯಲ್ಲೂ ರಾಜಕೀಯದ ಗಾಳಿಯಿದೆ. ಮಂಡ್ಯ ಮಣ್ಣಿನಿಂದ ಎದ್ದು ಬಂದು ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದವರು ಒಬ್ರಲ್ಲ ಇಬ್ರಲ್ಲ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಎದ್ದು ಬಂದದ್ದೂ ಇಲ್ಲಿಂದ್ಲೇ, ರೆಬೆಲ್ ಸ್ಟಾರ್ ಅಂಬರೀಶ್ ಅಬ್ಬರಿಸಿದ್ಲೂ ಮಂಡ್ಯದಿಂದ್ಲೇ.. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕಾವೇರಿ ಹೋರಾಟದ ಕೇಂದ್ರಸ್ಥಾನವಾಗಿದ್ದು, ದಳಪತಿಗಳನ್ನು ಮಟ್ಟ ಹಾಕಿ ರೆಬೆಲ್ ಲೇಡಿ ಸುಮಲತಾ ಅಂಬರೀಶ್ ಲೋಕಸಭೆಗೆ ಎಂಟ್ರಿ ಕೊಟ್ಟದ್ದೂ ಮಂಡ್ಯ ಮಣ್ಣಿನಿಂದ್ಲೇ.

ಇದನ್ನೂ ವೀಕ್ಷಿಸಿ:  Karnataka Budget 2023-24: ವಾಣಿಜ್ಯ, ಅಬಕಾರಿ ಶುಲ್ಕ, ಆಸ್ತಿ, ವೃತ್ತಿಪರ ತೆರಿಗೆ ಹೆಚ್ಚಳ ಸಾಧ್ಯತೆ ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more