ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

Published : Jul 07, 2023, 11:59 AM ISTUpdated : Jul 07, 2023, 12:00 PM IST

ಸಿಎಂ Vs ಮಾಜಿ ಸಿಎಂ ಕಾಳಗದ ಹಿಂದೆ ಮಂಡ್ಯ ಮಹಾಯುದ್ಧ..!
KSRTC ಡ್ರೈವರ್ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಭುಗಿಲೆದ್ದ ರಾಜಕೀಯ
ಮಂಡ್ಯದಲ್ಲಿ ಅಸ್ತಿತ್ವ ಅಲುಗಾಡಿಸಿದವರ ವಿರುದ್ಧ ಎಚ್‌ಡಿಕೆ ಯುದ್ಧ..!

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (Kumaraswamy) ಮಧ್ಯೆ ವಿಧಾನಸಭೆಯಲ್ಲಿ ರಣರೋಚಕ ಕಾಳಗವೇ ನಡೆದು ಹೋಯ್ತು. ಒಬ್ಬರಿಗೊಬ್ಬರು ಹಿಗ್ಗಾಮುಗ್ಗಾ ಬೈದಾಡಿಕೊಂಡ್ರು. ವಿಧಾನಸಭಾ ಅಧಿವೇಶನ (Assembly session)  ಶುರುವಾದ ದಿನದಿಂದ್ಲೇ ಸರ್ಕಾರದ ವಿರುದ್ಧ ಮುಗಿ ಬಿದ್ದಿರೋ ದಳಪತಿ ಕುಮಾರಸ್ವಾಮಿ, ಗುರುವಾರ ಸದನದಲ್ಲೇ ಜಟಾಪಟಿಗೆ ನಿಂತ್ರು. ಎಚ್ಡಿಕೆ ಸವಾಲಿಗೆ ತೊಡೆ ತಟ್ಟಿ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇನು ಕಮ್ಮಿ ಅನ್ನೋ ರೀತಿಯಲ್ಲಿ ಅಕ್ಷರಶಃ ಆರ್ಭಟಿಸಿದ್ರು. ಮಂಡ್ಯ(Mandya) ಅಂದ್ರೆ ರಾಜ್ಯ ರಾಜಕಾರಣದಲ್ಲಿ ಯಾವಾಗ್ಲೂ ಒಂದು ಸಂಚಲನ. ಸಕ್ಕರೆ ನಾಡು ಮಂಡ್ಯ ರಣ ರಣ ರಾಜಕಾರಣಕ್ಕೆ ಹೆಸರುವಾಸಿ. ಮಂಡ್ಯ ಮಣ್ಣಿನ ಕಣಕಣದಲ್ಲೂ ರಾಜಕೀಯವಿದೆ, ಮನೆ ಮನೆಯಲ್ಲೂ ರಾಜಕೀಯದ ಗಾಳಿಯಿದೆ. ಮಂಡ್ಯ ಮಣ್ಣಿನಿಂದ ಎದ್ದು ಬಂದು ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದವರು ಒಬ್ರಲ್ಲ ಇಬ್ರಲ್ಲ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಎದ್ದು ಬಂದದ್ದೂ ಇಲ್ಲಿಂದ್ಲೇ, ರೆಬೆಲ್ ಸ್ಟಾರ್ ಅಂಬರೀಶ್ ಅಬ್ಬರಿಸಿದ್ಲೂ ಮಂಡ್ಯದಿಂದ್ಲೇ.. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕಾವೇರಿ ಹೋರಾಟದ ಕೇಂದ್ರಸ್ಥಾನವಾಗಿದ್ದು, ದಳಪತಿಗಳನ್ನು ಮಟ್ಟ ಹಾಕಿ ರೆಬೆಲ್ ಲೇಡಿ ಸುಮಲತಾ ಅಂಬರೀಶ್ ಲೋಕಸಭೆಗೆ ಎಂಟ್ರಿ ಕೊಟ್ಟದ್ದೂ ಮಂಡ್ಯ ಮಣ್ಣಿನಿಂದ್ಲೇ.

ಇದನ್ನೂ ವೀಕ್ಷಿಸಿ:  Karnataka Budget 2023-24: ವಾಣಿಜ್ಯ, ಅಬಕಾರಿ ಶುಲ್ಕ, ಆಸ್ತಿ, ವೃತ್ತಿಪರ ತೆರಿಗೆ ಹೆಚ್ಚಳ ಸಾಧ್ಯತೆ ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more