Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Published : Apr 22, 2024, 12:40 PM ISTUpdated : Apr 22, 2024, 12:41 PM IST

ಮಂಡ್ಯ ಜಿಲ್ಲೆಗೆ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಮೇಕೆದಾಟು ಅಸ್ತ್ರ ಪ್ರಯೋಗಿಸಿ ಕುಮಾರಸ್ವಾಮಿ ಮತಯಾಚನೆ 
ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ

ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದ್ದು, ಒಂದು ಕಡೆ ಹೆಚ್‌ಡಿಕೆ ವಿರುದ್ಧ ಕೈ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಕಾಂಗ್ರೆಸ್‌  ನಾಯಕರಿಗೆ ಹೆಚ್‌ಡಿಕೆಗೆ(HD Kumaraswamy) ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ(Mandya) ಜಿಲ್ಲೆಗೆ ಹೊಸ ಪ್ರಣಾಳಿಕೆಯನ್ನು(Manifesto) ಕಾಂಗ್ರೆಸ್‌(Congress) ಬಿಡುಗಡೆ ಮಾಡಿದೆ. ಕಾಂಗ್ರೆಸ್‌ಗೆ ಕಾವೇರಿ(Cauvery) ಮೂಲಕ ಹೆಚ್‌ಡಿಕೆ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು (Mekedatu) ಅಸ್ತ್ರ ಪ್ರಯೋಗಿಸಿ ಹೆಚ್‌ಡಿಕೆ ಮತಯಾಚನೆ ಮಾಡ್ತಿದ್ದಾರೆ. ಕಾವೇರಿ ವಿಚಾರದಲ್ಲಿ ನ್ಯಾಯ ಒದಗಿಸದಿದ್ದರೇ ಮುಂದೆ ಮತಕೇಳಲ್ಲ. 5 ವರ್ಷದಲ್ಲಿ ಮೇಕೆದಾಟಿಗೆ ಶಂಕುಸ್ಥಾಪನೆ ಮಾಡದಿದ್ದರೇ ರಾಜಕೀಯ ನಿವೃತ್ತಿ. ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ ಮತಯಾಚಿಸುತ್ತಿದ್ದಾರೆ. ಪ್ರತಿ ಸಮಾವೇಶದಲ್ಲಿ ಕಾವೇರಿ, ಮೇಕೆದಾಟು ಪ್ರಸ್ತಾಪವನ್ನು ಕುಮಾರಸ್ವಾಮಿ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಮಂಡ್ಯ ಜಿಲ್ಲೆ ರೈತರು ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಿಂದೆ ಡ್ಯಾಂನಲ್ಲಿ 80 ಅಡಿ ನೀರಿದ್ದಾಗಲೂ ರೈತರಿಗೆ ನೀರು ಕೊಡಲಾಗಿದೆ. ಭತ್ತ ಬೆಳೆಯುವ ಮಂಡ್ಯ ಜನರಿಗೆ ಹುರುಳಿ ಬೆಳೆಯಿರಿ ಅಂತಿದ್ದಾರೆ. ಮಂಡ್ಯ ಜಿಲ್ಲೆ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು. ರಾಜ್ಯಕ್ಕೆ ಕಾವೇರಿ ವಿಚಾರದಲ್ಲಿ ನ್ಯಾಯಕೊಡಿಸುವುದೇ ನನ್ನ ಗುರಿ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Ramayana Movie: ಬಿಟೌನ್ ರಾಮಾಯಣದ ಬಗ್ಗೆ ಸಿಕ್ತು ಮತ್ತೊಂದು ಬಿಗ್ ನ್ಯೂಸ್..! ಹೀರೋ ರಣ್ಬೀರ್ ಅಲ್ಲವೇ ಅಲ್ಲ, ಮತ್ಯಾರು ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more