Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Published : Apr 22, 2024, 12:40 PM ISTUpdated : Apr 22, 2024, 12:41 PM IST

ಮಂಡ್ಯ ಜಿಲ್ಲೆಗೆ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಮೇಕೆದಾಟು ಅಸ್ತ್ರ ಪ್ರಯೋಗಿಸಿ ಕುಮಾರಸ್ವಾಮಿ ಮತಯಾಚನೆ 
ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ

ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದ್ದು, ಒಂದು ಕಡೆ ಹೆಚ್‌ಡಿಕೆ ವಿರುದ್ಧ ಕೈ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಕಾಂಗ್ರೆಸ್‌  ನಾಯಕರಿಗೆ ಹೆಚ್‌ಡಿಕೆಗೆ(HD Kumaraswamy) ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ(Mandya) ಜಿಲ್ಲೆಗೆ ಹೊಸ ಪ್ರಣಾಳಿಕೆಯನ್ನು(Manifesto) ಕಾಂಗ್ರೆಸ್‌(Congress) ಬಿಡುಗಡೆ ಮಾಡಿದೆ. ಕಾಂಗ್ರೆಸ್‌ಗೆ ಕಾವೇರಿ(Cauvery) ಮೂಲಕ ಹೆಚ್‌ಡಿಕೆ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು (Mekedatu) ಅಸ್ತ್ರ ಪ್ರಯೋಗಿಸಿ ಹೆಚ್‌ಡಿಕೆ ಮತಯಾಚನೆ ಮಾಡ್ತಿದ್ದಾರೆ. ಕಾವೇರಿ ವಿಚಾರದಲ್ಲಿ ನ್ಯಾಯ ಒದಗಿಸದಿದ್ದರೇ ಮುಂದೆ ಮತಕೇಳಲ್ಲ. 5 ವರ್ಷದಲ್ಲಿ ಮೇಕೆದಾಟಿಗೆ ಶಂಕುಸ್ಥಾಪನೆ ಮಾಡದಿದ್ದರೇ ರಾಜಕೀಯ ನಿವೃತ್ತಿ. ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ ಮತಯಾಚಿಸುತ್ತಿದ್ದಾರೆ. ಪ್ರತಿ ಸಮಾವೇಶದಲ್ಲಿ ಕಾವೇರಿ, ಮೇಕೆದಾಟು ಪ್ರಸ್ತಾಪವನ್ನು ಕುಮಾರಸ್ವಾಮಿ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಮಂಡ್ಯ ಜಿಲ್ಲೆ ರೈತರು ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಿಂದೆ ಡ್ಯಾಂನಲ್ಲಿ 80 ಅಡಿ ನೀರಿದ್ದಾಗಲೂ ರೈತರಿಗೆ ನೀರು ಕೊಡಲಾಗಿದೆ. ಭತ್ತ ಬೆಳೆಯುವ ಮಂಡ್ಯ ಜನರಿಗೆ ಹುರುಳಿ ಬೆಳೆಯಿರಿ ಅಂತಿದ್ದಾರೆ. ಮಂಡ್ಯ ಜಿಲ್ಲೆ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು. ರಾಜ್ಯಕ್ಕೆ ಕಾವೇರಿ ವಿಚಾರದಲ್ಲಿ ನ್ಯಾಯಕೊಡಿಸುವುದೇ ನನ್ನ ಗುರಿ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Ramayana Movie: ಬಿಟೌನ್ ರಾಮಾಯಣದ ಬಗ್ಗೆ ಸಿಕ್ತು ಮತ್ತೊಂದು ಬಿಗ್ ನ್ಯೂಸ್..! ಹೀರೋ ರಣ್ಬೀರ್ ಅಲ್ಲವೇ ಅಲ್ಲ, ಮತ್ಯಾರು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more