Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Published : Apr 22, 2024, 12:40 PM ISTUpdated : Apr 22, 2024, 12:41 PM IST

ಮಂಡ್ಯ ಜಿಲ್ಲೆಗೆ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಮೇಕೆದಾಟು ಅಸ್ತ್ರ ಪ್ರಯೋಗಿಸಿ ಕುಮಾರಸ್ವಾಮಿ ಮತಯಾಚನೆ 
ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ

ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದ್ದು, ಒಂದು ಕಡೆ ಹೆಚ್‌ಡಿಕೆ ವಿರುದ್ಧ ಕೈ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಕಾಂಗ್ರೆಸ್‌  ನಾಯಕರಿಗೆ ಹೆಚ್‌ಡಿಕೆಗೆ(HD Kumaraswamy) ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ(Mandya) ಜಿಲ್ಲೆಗೆ ಹೊಸ ಪ್ರಣಾಳಿಕೆಯನ್ನು(Manifesto) ಕಾಂಗ್ರೆಸ್‌(Congress) ಬಿಡುಗಡೆ ಮಾಡಿದೆ. ಕಾಂಗ್ರೆಸ್‌ಗೆ ಕಾವೇರಿ(Cauvery) ಮೂಲಕ ಹೆಚ್‌ಡಿಕೆ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು (Mekedatu) ಅಸ್ತ್ರ ಪ್ರಯೋಗಿಸಿ ಹೆಚ್‌ಡಿಕೆ ಮತಯಾಚನೆ ಮಾಡ್ತಿದ್ದಾರೆ. ಕಾವೇರಿ ವಿಚಾರದಲ್ಲಿ ನ್ಯಾಯ ಒದಗಿಸದಿದ್ದರೇ ಮುಂದೆ ಮತಕೇಳಲ್ಲ. 5 ವರ್ಷದಲ್ಲಿ ಮೇಕೆದಾಟಿಗೆ ಶಂಕುಸ್ಥಾಪನೆ ಮಾಡದಿದ್ದರೇ ರಾಜಕೀಯ ನಿವೃತ್ತಿ. ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ ಮತಯಾಚಿಸುತ್ತಿದ್ದಾರೆ. ಪ್ರತಿ ಸಮಾವೇಶದಲ್ಲಿ ಕಾವೇರಿ, ಮೇಕೆದಾಟು ಪ್ರಸ್ತಾಪವನ್ನು ಕುಮಾರಸ್ವಾಮಿ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಮಂಡ್ಯ ಜಿಲ್ಲೆ ರೈತರು ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಿಂದೆ ಡ್ಯಾಂನಲ್ಲಿ 80 ಅಡಿ ನೀರಿದ್ದಾಗಲೂ ರೈತರಿಗೆ ನೀರು ಕೊಡಲಾಗಿದೆ. ಭತ್ತ ಬೆಳೆಯುವ ಮಂಡ್ಯ ಜನರಿಗೆ ಹುರುಳಿ ಬೆಳೆಯಿರಿ ಅಂತಿದ್ದಾರೆ. ಮಂಡ್ಯ ಜಿಲ್ಲೆ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು. ರಾಜ್ಯಕ್ಕೆ ಕಾವೇರಿ ವಿಚಾರದಲ್ಲಿ ನ್ಯಾಯಕೊಡಿಸುವುದೇ ನನ್ನ ಗುರಿ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Ramayana Movie: ಬಿಟೌನ್ ರಾಮಾಯಣದ ಬಗ್ಗೆ ಸಿಕ್ತು ಮತ್ತೊಂದು ಬಿಗ್ ನ್ಯೂಸ್..! ಹೀರೋ ರಣ್ಬೀರ್ ಅಲ್ಲವೇ ಅಲ್ಲ, ಮತ್ಯಾರು ?

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more