ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿಗೆ ಧ್ವನಿಗೂಡಿಸಿದ ಸಚಿವ ಸುಧಾಕರ್

Aug 8, 2021, 5:09 PM IST

ಬೆಂಗಳೂರು, (ಆ.08): ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. 

ನಾವು ಬಳೆ ತೊಟ್ಟು ಕೂತಿಲ್ಲ, ಮುಂದೆ ಏನಾಗುತ್ತೋ ನೋಡ್ಲಿ: ಡಿಕೆಶಿ ಸವಾಲು

ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಡಿ ನೋಡಿ ಮುಂದೆ ಏನಾಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಹೇಳಿಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ತಿರುಗೇಟು ಕೊಟ್ಟಿದ್ದು ಹೀಗೆ...