ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿಗೆ ಧ್ವನಿಗೂಡಿಸಿದ ಸಚಿವ ಸುಧಾಕರ್

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿಗೆ ಧ್ವನಿಗೂಡಿಸಿದ ಸಚಿವ ಸುಧಾಕರ್

Published : Aug 08, 2021, 05:09 PM IST

ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಿ ನೋಡಿ ಮುಂದೆ ಏನಾಗುತ್ತೆ ಎನ್ನುವ ಡಿಕೆಶಿ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ತಿರುಗೇಟು ಕೊಟ್ಟಿದ್ದು ಹೀಗೆ...

ಬೆಂಗಳೂರು, (ಆ.08): ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. 

ನಾವು ಬಳೆ ತೊಟ್ಟು ಕೂತಿಲ್ಲ, ಮುಂದೆ ಏನಾಗುತ್ತೋ ನೋಡ್ಲಿ: ಡಿಕೆಶಿ ಸವಾಲು

ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಡಿ ನೋಡಿ ಮುಂದೆ ಏನಾಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಹೇಳಿಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ತಿರುಗೇಟು ಕೊಟ್ಟಿದ್ದು ಹೀಗೆ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!