ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

Published : Mar 29, 2024, 04:47 PM IST

ಬಿಹಾರಕ್ಕೆ ಹೋದ ಇಂದಿರಾ ಗಾಂಧಿ ಬಳಿ ದಲಿತ ಕುಟುಂಬಗಳು ಕಣ್ಣೀರನ್ನು ಹಾಕುತ್ತವೆ. ಅಂದು ಅವರು ಆ ಜನರ ಪಾಲಿಗೆ ತಾಯಿ ಆಗಿಬಿಟ್ಟಿದ್ದರು.
 

ಅದೊಂದು ರಾತ್ರಿ ಸಂಜಯ್‌ ಗಾಂಧಿ ಅಮ್ಮಾ ಎದ್ದು ಹೊರಡು ಎಂದು ಹೇಳಿದ್ದರು. ಅದು ಇಂದಿರಾ ಗಾಂಧಿಯವರ(Indira Gandhi) ರಾಜಕೀಯ ಭವಿಷ್ಯವನ್ನು ಬದಲಿಸಿತ್ತು. ಪುತ್ರನ ಮಾತಿಗೆ ಆ ರಾತ್ರಿ ಇಂದಿರಾ ಗಾಂಧಿ ಬಿಹಾರದ(Bihar) ಗ್ರಾಮವೊಂದಕ್ಕೆ ಹೋದರು. ಅಲ್ಲಿ 1977 ರಲ್ಲಿ ಕುರ್ಮಿ ಸಮುದಾಯದ ಇಬ್ಬರು 17 ದಲಿತರನ್ನು(Dalits) ಕೊಂದು ಬಿಟ್ಟಿದ್ದರು. ಇತ್ತ ದೆಹಲಿಯಲ್ಲಿ ಸಂಜಯ್‌ ಗಾಂಧಿ ಕಳೆದುಕೊಂಡಿದ್ದ ಅಧಿಕಾರವನ್ನು ಪಡೆಯಲು ಮಾಸ್ಟರ್‌ ಪ್ಲ್ಯಾನ್‌ ರೆಡಿಯಾಗಿತ್ತು. ಈ ನರಮೇಧ ಇಂದಿರಾ ಗಾಂಧಿ ಫಿನಿಕ್‌ನಂತೆ ಎದ್ದು ನಿಲ್ಲಲು ಕಾರಣವಾಯ್ತು. ಅಲ್ಲದೇ ಆ ಗ್ರಾಮಕ್ಕೆ ಇಂದಿರಾ ಗಾಂಧಿ ಆನೆ ಮೂಲಕ ಹೋಗುತ್ತಾರೆ ಎಂಬುದು ವಿಶೇಷ.

ಇದನ್ನೂ ವೀಕ್ಷಿಸಿ:  Shettar-Ramesh Jarakiholi:ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್: ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more