ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

Published : Mar 29, 2024, 04:47 PM IST

ಬಿಹಾರಕ್ಕೆ ಹೋದ ಇಂದಿರಾ ಗಾಂಧಿ ಬಳಿ ದಲಿತ ಕುಟುಂಬಗಳು ಕಣ್ಣೀರನ್ನು ಹಾಕುತ್ತವೆ. ಅಂದು ಅವರು ಆ ಜನರ ಪಾಲಿಗೆ ತಾಯಿ ಆಗಿಬಿಟ್ಟಿದ್ದರು.
 

ಅದೊಂದು ರಾತ್ರಿ ಸಂಜಯ್‌ ಗಾಂಧಿ ಅಮ್ಮಾ ಎದ್ದು ಹೊರಡು ಎಂದು ಹೇಳಿದ್ದರು. ಅದು ಇಂದಿರಾ ಗಾಂಧಿಯವರ(Indira Gandhi) ರಾಜಕೀಯ ಭವಿಷ್ಯವನ್ನು ಬದಲಿಸಿತ್ತು. ಪುತ್ರನ ಮಾತಿಗೆ ಆ ರಾತ್ರಿ ಇಂದಿರಾ ಗಾಂಧಿ ಬಿಹಾರದ(Bihar) ಗ್ರಾಮವೊಂದಕ್ಕೆ ಹೋದರು. ಅಲ್ಲಿ 1977 ರಲ್ಲಿ ಕುರ್ಮಿ ಸಮುದಾಯದ ಇಬ್ಬರು 17 ದಲಿತರನ್ನು(Dalits) ಕೊಂದು ಬಿಟ್ಟಿದ್ದರು. ಇತ್ತ ದೆಹಲಿಯಲ್ಲಿ ಸಂಜಯ್‌ ಗಾಂಧಿ ಕಳೆದುಕೊಂಡಿದ್ದ ಅಧಿಕಾರವನ್ನು ಪಡೆಯಲು ಮಾಸ್ಟರ್‌ ಪ್ಲ್ಯಾನ್‌ ರೆಡಿಯಾಗಿತ್ತು. ಈ ನರಮೇಧ ಇಂದಿರಾ ಗಾಂಧಿ ಫಿನಿಕ್‌ನಂತೆ ಎದ್ದು ನಿಲ್ಲಲು ಕಾರಣವಾಯ್ತು. ಅಲ್ಲದೇ ಆ ಗ್ರಾಮಕ್ಕೆ ಇಂದಿರಾ ಗಾಂಧಿ ಆನೆ ಮೂಲಕ ಹೋಗುತ್ತಾರೆ ಎಂಬುದು ವಿಶೇಷ.

ಇದನ್ನೂ ವೀಕ್ಷಿಸಿ:  Shettar-Ramesh Jarakiholi:ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್: ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more