ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

Published : Mar 29, 2024, 04:47 PM IST

ಬಿಹಾರಕ್ಕೆ ಹೋದ ಇಂದಿರಾ ಗಾಂಧಿ ಬಳಿ ದಲಿತ ಕುಟುಂಬಗಳು ಕಣ್ಣೀರನ್ನು ಹಾಕುತ್ತವೆ. ಅಂದು ಅವರು ಆ ಜನರ ಪಾಲಿಗೆ ತಾಯಿ ಆಗಿಬಿಟ್ಟಿದ್ದರು.
 

ಅದೊಂದು ರಾತ್ರಿ ಸಂಜಯ್‌ ಗಾಂಧಿ ಅಮ್ಮಾ ಎದ್ದು ಹೊರಡು ಎಂದು ಹೇಳಿದ್ದರು. ಅದು ಇಂದಿರಾ ಗಾಂಧಿಯವರ(Indira Gandhi) ರಾಜಕೀಯ ಭವಿಷ್ಯವನ್ನು ಬದಲಿಸಿತ್ತು. ಪುತ್ರನ ಮಾತಿಗೆ ಆ ರಾತ್ರಿ ಇಂದಿರಾ ಗಾಂಧಿ ಬಿಹಾರದ(Bihar) ಗ್ರಾಮವೊಂದಕ್ಕೆ ಹೋದರು. ಅಲ್ಲಿ 1977 ರಲ್ಲಿ ಕುರ್ಮಿ ಸಮುದಾಯದ ಇಬ್ಬರು 17 ದಲಿತರನ್ನು(Dalits) ಕೊಂದು ಬಿಟ್ಟಿದ್ದರು. ಇತ್ತ ದೆಹಲಿಯಲ್ಲಿ ಸಂಜಯ್‌ ಗಾಂಧಿ ಕಳೆದುಕೊಂಡಿದ್ದ ಅಧಿಕಾರವನ್ನು ಪಡೆಯಲು ಮಾಸ್ಟರ್‌ ಪ್ಲ್ಯಾನ್‌ ರೆಡಿಯಾಗಿತ್ತು. ಈ ನರಮೇಧ ಇಂದಿರಾ ಗಾಂಧಿ ಫಿನಿಕ್‌ನಂತೆ ಎದ್ದು ನಿಲ್ಲಲು ಕಾರಣವಾಯ್ತು. ಅಲ್ಲದೇ ಆ ಗ್ರಾಮಕ್ಕೆ ಇಂದಿರಾ ಗಾಂಧಿ ಆನೆ ಮೂಲಕ ಹೋಗುತ್ತಾರೆ ಎಂಬುದು ವಿಶೇಷ.

ಇದನ್ನೂ ವೀಕ್ಷಿಸಿ:  Shettar-Ramesh Jarakiholi:ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್: ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more