News Hour: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಯತ್ನಾಳ್, ವಿಜಯೇಂದ್ರ ಬಣಕ್ಕೆ ನೋಟಿಸ್!

News Hour: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಯತ್ನಾಳ್, ವಿಜಯೇಂದ್ರ ಬಣಕ್ಕೆ ನೋಟಿಸ್!

Published : Mar 25, 2025, 11:32 PM ISTUpdated : Mar 25, 2025, 11:33 PM IST

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಯತ್ನಾಳ್ ಹಾಗೂ ವಿಜಯೇಂದ್ರ ಬಣಕ್ಕೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಹೈಕಮಾಂಡ್ 72 ಗಂಟೆಗಳಲ್ಲಿ ಉತ್ತರಿಸಲು ಸೂಚಿಸಿದೆ. ಕಾಂಗ್ರೆಸ್ ಪರ ಮಾತನಾಡಿದ ಶಾಸಕರಿಗೂ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು (ಮಾ.25): ರಾಜ್ಯ ಬಿಜೆಪಿಯಲ್ಲಿ ಯತ್ನಾಳ್‌ ಬಣ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣಕ್ಕೆ ಶಿಸ್ತು ಸಮಿತಿ ನೋಟಿಸ್‌ ನೀಡಿದೆ. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ.

ಯತ್ನಾಳ್ ಬಣ ಹಾಗೂ ವಿಜಯೇಂದ್ರ‌ ಬಣದ ನಾಯಕರಿಗೆ ನೋಟಿಸ್ ಜಾರಿಯಾಗಿದೆ. ಅದರೊಂದಿಗೆ ಕಾಂಗ್ರೆಸ್ ಪರ ಮಾತನಾಡುವ ಇಬ್ಬರು ಶಾಸಕರಿಗೂ ನೊಟೀಸ್ ಜಾರಿ ಮಾಡಲಾಗಿದೆ. 

ನಿಮ್ಮದು ನಾಲಿಗೆನೋ ಎಕ್ಕಡನೋ: ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಪ್ರಶ್ನೆ

ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕ ಬಿಪಿ ಹರೀಶ್, ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್  ಸೇರಿದಂತೆ 6 ಮಂದಿಗೆ ಶಿಸ್ತು ಸಮಿತಿ ನೋಟಿಸ್‌ ಜಾರಿ ಮಾಡಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more