ಕರ್ನಾಟಕ ರಾಜ್ಯಸಭಾ ಎಲೆಕ್ಷನ್: ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು..!

ಕರ್ನಾಟಕ ರಾಜ್ಯಸಭಾ ಎಲೆಕ್ಷನ್: ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು..!

Published : Jun 05, 2020, 05:20 PM IST

ಬಿಜೆಪಿ ಪಾಳಯದಲ್ಲಿ ರಾಜ್ಯಸಭಾ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?

ಬೆಂಗಳೂರು, (ಜೂನ್.05): ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ರಾಜ್ಯಸಭಾ ಚುನಾವಣೆ ರಾಜಕೀಯ ರಂಗೇರಿದ್ದು, ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿದ್ದಾರೆ.

ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ

ಇನ್ನು ಬಿಜೆಪಿ ಪಾಳಯದಲ್ಲಿ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!