“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

Published : Aug 21, 2022, 02:21 PM IST

ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  

ಬೆಂಗಳೂರು.(ಆಗಸ್ಟ್. 21): ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  ಲಿಂಗಾಯತ ಮತಗಳನ್ನು ಕಾಂಗ್ರೆಸ್'ನತ್ತ ಎಳೆದು ತರೋ ಶಕ್ತಿ ಸಿದ್ದರಾಮಯ್ಯನವರ ಪಶ್ಚಾತ್ತಾಪದ ಮಾತುಗಳಿಗಿವೆಯಾ..? ರಂಭಾಪುರಿ ಶ್ರೀಗಳು ಸಿದ್ದರಾಮಯ್ಯನವರಿಗೆ ನೀಡಿದ ರುದ್ರಾಕ್ಷಿ ಮಾಲೆಯ ಮಹತ್ವ ಎಂಥದ್ದು..? 

ಸಿದ್ದು ಪಶ್ಚಾತ್ತಾಪ ಪಟ್ಟಿದ್ದರೂ ಜಗತ್ತಿಗೆ ಸತ್ಯ ಗೊತ್ತಿದೆ: ಬೊಮ್ಮಾಯಿ

ಧರ್ಮದ ಕಿಚ್ಚು ಆರಿಸಲು ರಂಭಾಪುರಿಗೆ ಹೋದ್ರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..? ರಂಭಾಪುರಿ ಮಠಕ್ಕೆ ಸಿದ್ದು ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ. ಸಿದ್ದು  ಪಶ್ಚಾತ್ತಾಪದ ಹಿಂದೆ ಅಡಗಿದೆ ಮತಬೇಟೆಯ ರೋಚಕ ಲೆಕ್ಕ..! ಕಳಂಕ ತೊಳೆಯಲು ಹೋದ ಪ್ರತಿಪಕ್ಷ ನಾಯಕನಿಗೆ ರಂಭಾಪುರಿ ಶ್ರೀಗಳಿಂದ ಕಾಶಿ ರುದ್ರಾಕ್ಷಿ ಮಾಲೆಧಾರಣೆ..! 82ರ ವ್ಯೂಹ ಭೇದಿಸಲು ಸಿದ್ದರಾಮಯ್ಯ ಹೆಣೆದರಾ ರಾಜಕೀಯ ರಣವ್ಯೂಹ...? 82ರ ಗರ್ಭದಲ್ಲಿ  ಅಡಗಿರೋದು ಅದೆಂಥಾ ರಹಸ್ಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಪಶ್ಚಾತ್ತಾಪ ಅಲ್ಲ, ರಣತಂತ್ರ..! 82 ಸೀಕ್ರೆಟ್.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more