“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

Published : Aug 21, 2022, 02:21 PM IST

ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  

ಬೆಂಗಳೂರು.(ಆಗಸ್ಟ್. 21): ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  ಲಿಂಗಾಯತ ಮತಗಳನ್ನು ಕಾಂಗ್ರೆಸ್'ನತ್ತ ಎಳೆದು ತರೋ ಶಕ್ತಿ ಸಿದ್ದರಾಮಯ್ಯನವರ ಪಶ್ಚಾತ್ತಾಪದ ಮಾತುಗಳಿಗಿವೆಯಾ..? ರಂಭಾಪುರಿ ಶ್ರೀಗಳು ಸಿದ್ದರಾಮಯ್ಯನವರಿಗೆ ನೀಡಿದ ರುದ್ರಾಕ್ಷಿ ಮಾಲೆಯ ಮಹತ್ವ ಎಂಥದ್ದು..? 

ಸಿದ್ದು ಪಶ್ಚಾತ್ತಾಪ ಪಟ್ಟಿದ್ದರೂ ಜಗತ್ತಿಗೆ ಸತ್ಯ ಗೊತ್ತಿದೆ: ಬೊಮ್ಮಾಯಿ

ಧರ್ಮದ ಕಿಚ್ಚು ಆರಿಸಲು ರಂಭಾಪುರಿಗೆ ಹೋದ್ರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..? ರಂಭಾಪುರಿ ಮಠಕ್ಕೆ ಸಿದ್ದು ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ. ಸಿದ್ದು  ಪಶ್ಚಾತ್ತಾಪದ ಹಿಂದೆ ಅಡಗಿದೆ ಮತಬೇಟೆಯ ರೋಚಕ ಲೆಕ್ಕ..! ಕಳಂಕ ತೊಳೆಯಲು ಹೋದ ಪ್ರತಿಪಕ್ಷ ನಾಯಕನಿಗೆ ರಂಭಾಪುರಿ ಶ್ರೀಗಳಿಂದ ಕಾಶಿ ರುದ್ರಾಕ್ಷಿ ಮಾಲೆಧಾರಣೆ..! 82ರ ವ್ಯೂಹ ಭೇದಿಸಲು ಸಿದ್ದರಾಮಯ್ಯ ಹೆಣೆದರಾ ರಾಜಕೀಯ ರಣವ್ಯೂಹ...? 82ರ ಗರ್ಭದಲ್ಲಿ  ಅಡಗಿರೋದು ಅದೆಂಥಾ ರಹಸ್ಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಪಶ್ಚಾತ್ತಾಪ ಅಲ್ಲ, ರಣತಂತ್ರ..! 82 ಸೀಕ್ರೆಟ್.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more