“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

Published : Aug 21, 2022, 02:21 PM IST

ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  

ಬೆಂಗಳೂರು.(ಆಗಸ್ಟ್. 21): ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  ಲಿಂಗಾಯತ ಮತಗಳನ್ನು ಕಾಂಗ್ರೆಸ್'ನತ್ತ ಎಳೆದು ತರೋ ಶಕ್ತಿ ಸಿದ್ದರಾಮಯ್ಯನವರ ಪಶ್ಚಾತ್ತಾಪದ ಮಾತುಗಳಿಗಿವೆಯಾ..? ರಂಭಾಪುರಿ ಶ್ರೀಗಳು ಸಿದ್ದರಾಮಯ್ಯನವರಿಗೆ ನೀಡಿದ ರುದ್ರಾಕ್ಷಿ ಮಾಲೆಯ ಮಹತ್ವ ಎಂಥದ್ದು..? 

ಸಿದ್ದು ಪಶ್ಚಾತ್ತಾಪ ಪಟ್ಟಿದ್ದರೂ ಜಗತ್ತಿಗೆ ಸತ್ಯ ಗೊತ್ತಿದೆ: ಬೊಮ್ಮಾಯಿ

ಧರ್ಮದ ಕಿಚ್ಚು ಆರಿಸಲು ರಂಭಾಪುರಿಗೆ ಹೋದ್ರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..? ರಂಭಾಪುರಿ ಮಠಕ್ಕೆ ಸಿದ್ದು ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ. ಸಿದ್ದು  ಪಶ್ಚಾತ್ತಾಪದ ಹಿಂದೆ ಅಡಗಿದೆ ಮತಬೇಟೆಯ ರೋಚಕ ಲೆಕ್ಕ..! ಕಳಂಕ ತೊಳೆಯಲು ಹೋದ ಪ್ರತಿಪಕ್ಷ ನಾಯಕನಿಗೆ ರಂಭಾಪುರಿ ಶ್ರೀಗಳಿಂದ ಕಾಶಿ ರುದ್ರಾಕ್ಷಿ ಮಾಲೆಧಾರಣೆ..! 82ರ ವ್ಯೂಹ ಭೇದಿಸಲು ಸಿದ್ದರಾಮಯ್ಯ ಹೆಣೆದರಾ ರಾಜಕೀಯ ರಣವ್ಯೂಹ...? 82ರ ಗರ್ಭದಲ್ಲಿ  ಅಡಗಿರೋದು ಅದೆಂಥಾ ರಹಸ್ಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಪಶ್ಚಾತ್ತಾಪ ಅಲ್ಲ, ರಣತಂತ್ರ..! 82 ಸೀಕ್ರೆಟ್.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more